ಸಿದ್ದರಾಮಯ್ಯ ಬಣದ ವಿರುದ್ಧ ‘ಖರ್ಗೆ ಅಸ್ತ್ರ’ ಪ್ರಯೋಗಿಸಿದ ಡಿಕೆಶಿ!

ಸಿದ್ದರಾಮಯ್ಯ ಬಣದ ವಿರುದ್ಧ ‘ಖರ್ಗೆ ಅಸ್ತ್ರ’ ಪ್ರಯೋಗಿಸಿದ ಡಿಕೆಶಿ!

Published : Jan 17, 2025, 11:18 AM IST

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗಬೇಕು ಎಂದವರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಆಕ್ರೋಶವನ್ನ ಹೊರಹಾಕಿದ್ದಾರೆ. ಬಹಿರಂಗವಾಗಿ ಮಾತಾಡಿದರೆ, ಸ್ಥಾನಮಾನ ಅಂಗಡಿಯಲ್ಲಿ ಸಿಗುತ್ತಾ? ಎಂದು ಹೇಳುವ ಮೂಲಕ ಮೊದಲ ಬಾರಿ ಬಹಿರಂಗವಾಗಿ ಸಿದ್ದು ಬಣದ ವಿರುದ್ಧ ತಿರುಗಿಬಿದ್ದ ಡಿಕೆಶಿ 

ಬೆಂಗಳೂರು(ಜ.17):  ಕಾಂಗ್ರೆಸ್​ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ದಂಗಲ್ ಜೋರಾಗಿದೆ. ಹೌದು, ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಡಿಕೆಶಿ ಕೆಳಗಿಳಿಸಲು ಸಿಎಂ ಸಿದ್ದರಾಮಯ್ಯ ಬಣ ರಣತಂತ್ರ ಹೆಣೆದಿದೆ. ಪೂರ್ಣ ಪ್ರಮಾಣದ ಅಧ್ಯಕ್ಷರ ಆಯ್ಕೆ ಮಾಡಿ ಎಂದು ಸತೀಶ್‌ ಜಾರಕಿಹೊಳಿ ಹೇಳಿದ್ದರು. ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಗಬೇಕು ಎಂದವರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಆಕ್ರೋಶವನ್ನ ಹೊರಹಾಕಿದ್ದಾರೆ. ಬಹಿರಂಗವಾಗಿ ಮಾತಾಡಿದರೆ, ಸ್ಥಾನಮಾನ ಅಂಗಡಿಯಲ್ಲಿ ಸಿಗುತ್ತಾ? ಎಂದು ಹೇಳುವ ಮೂಲಕ ಮೊದಲ ಬಾರಿ ಬಹಿರಂಗವಾಗಿ ಸಿದ್ದು ಬಣದ ವಿರುದ್ಧ ಡಿಕೆಶಿ ತಿರುಗಿಬಿದ್ದಿದ್ದಾರೆ. 

ಬೀದರ್‌ನಲ್ಲಿ ಎಟಿಎಂ ಸಿಬ್ಬಂದಿ ಮೇಲೆ ದಾಳಿ, ಲಕ್ಷ ಲಕ್ಷ ರೂಪಾಯಿ ದರೋಡೆ: ಇಬ್ಬರು ಸಾವು

ಸಿದ್ದರಾಮಯ್ಯ ಬಣದ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್‌ ‘ಖರ್ಗೆ ಅಸ್ತ್ರ’ ಪ್ರಯೋಗಿಸಿದ್ದಾರೆ. ಇವರೆಲ್ಲ ಪ್ರಶ್ನಿಸುತ್ತಿರುವುದು ನನ್ನನ್ನಲ್ಲ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರನ್ನ, ಸ್ಥಾನಮಾನ ಮಾಧ್ಯಮದಲ್ಲೋ.. ಅಂಗಡಿಯಲ್ಲೋ, ಸ್ಥಾನಮಾನ ಸಿಗಲ್ಲ. ಅದು ನಮ್ಮ ಕೆಲಸದ ಮೇಲೆ ನಮ್ಮ ಪಕ್ಷವೂ ಸ್ಥಾನಮಾನ ಕೊಡುತ್ತದೆ. ಈ ಅಹಿಂದ ನಾಯಕರೆಲ್ಲಾ ಪ್ರಶ್ನೆ ಮಾಡ್ತಿರುವುದು ಖರ್ಗೆ ಅವರನ್ನೇ, ಏನಿದ್ದರೂ ರಾಹುಲ್, ಮಲ್ಲಿಕಾರ್ಜುನ್​ ಖರ್ಗೆ ಜತೆ ಹೋಗಿ ಮಾತಾಡ್ಲಿ. ಸ್ಥಾನಮಾನ ಬೇಕು ಅಂತ ಮಾಧ್ಯಮದಲ್ಲಿ ಕೇಳ್ತಿರೋದು ಮೊದಲ ಸಲ. ಮಾಧ್ಯಮಗಳಲ್ಲಿ ಪಾರ್ಟಿ ವಿಚಾರ ಚರ್ಚೆ ಬೇಡ ಎಂಬ ಸೂಚನೆ ಇದೆ ಎಂದು ಸತೀಶ್ ಜಾರಕಿಹೊಳಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್​ ತಿರುಗೇಟು ನೀಡಿದ್ದಾರೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more