ಡಿ.2ಕ್ಕೆ ದೆಹಲಿಗೆ ಆರ್‌.ಅಶೋಕ್, ವಿಜಯೇಂದ್ರ: ಬಹಿರಂಗ ಹೇಳಿಕೆ, ಸೀಕ್ರೆಟ್ ಸಭೆಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ಸಾಧ್ಯತೆ

ಡಿ.2ಕ್ಕೆ ದೆಹಲಿಗೆ ಆರ್‌.ಅಶೋಕ್, ವಿಜಯೇಂದ್ರ: ಬಹಿರಂಗ ಹೇಳಿಕೆ, ಸೀಕ್ರೆಟ್ ಸಭೆಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ಸಾಧ್ಯತೆ

Published : Nov 30, 2023, 11:22 AM IST

ಹೈಕಮಾಂಡ್ ಭೇಟಿ ವೇಳೆ ಅಸಮಾಧಾನಿತ ನಾಯಕರ ಬಗ್ಗೆ ಚರ್ಚೆ
ಬಹಿರಂಗ ಹೇಳಿಕೆ,ಸೀಕ್ರೆಟ್ ಸಭೆಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ಸಾಧ್ಯತೆ
ಸಂಘಟನೆ ಮೇಲಾಗುವ ಪರಿಣಾಮಗಳ ಬಗ್ಗೆ ಹೈಕಮಾಂಡ್ಗೆ ಮಾಹಿತಿ

ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಬಿ.ವೈ.ವಿಜಯೇಂದ್ರ(B.Y. Vijayendra) ದೆಹಲಿಗೆ ತೆರಳಿದ್ದಾರೆ. ವಿಪಕ್ಷ ನಾಯಕ ಆರ್‌. ಅಶೋಕ್(R. Ashok) ಜೊತೆ ಹೈಕಮಾಂಡ್ ನಾಯಕರ(High command) ಭೇಟಿ ಮಾಡಲಿದ್ದಾರೆ. ಡಿಸೆಂಬರ್ 2ಕ್ಕೆ ಅಶೋಕ್ ಮತ್ತು ವಿಜಯೇಂದ್ರ ದೆಹಲಿಗೆ ತೆರಳಲಿದ್ದಾರೆ. ಅಸಮಾಧಾನಿತರಿಗಿಂತ ಮುನ್ನ ಸಮಾಧಾನಿತರು ದೆಹಲಿಗೆ(Delhi) ಹೋಗುತ್ತಿದ್ದು, ಅಸಮಾಧಾನಿತ ಸೋಮಣ್ಣ ತಂಡಕ್ಕೂ ಮುನ್ನ ವಿಜಯೇಂದ್ರ ಹೋಗುತ್ತಿದ್ದಾರೆ. ಹುದ್ದೆ ನೀಡಿದ್ದಕ್ಕೆ ಧನ್ಯವಾದವನ್ನು ಉಭಯ ನಾಯಕರು ತಿಳಿಸಲಿದ್ದಾರೆ ಎನ್ನಲಾಗ್ತಿದೆ. ಶೀಘ್ರದಲ್ಲೇ ಬೃಹತ್ ಸಮಾವೇಶ ಆಯೋಜನೆ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ. ಪರಿಷತ್ ವಿಪಕ್ಷ ನಾಯಕ, ಉಳಿದ ಹುದ್ದೆಗಳ ನೇಮಕ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆ ತಯಾರಿ, ಸಂಘಟನೆ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎನ್ನಲಾಗ್ತಿದೆ.ಬೆಳಗಾವಿ ಅಧಿವೇಶನಕ್ಕೂ ಮುನ್ನವೇ ಚರ್ಚಿಸಿ ರಾಜ್ಯಕ್ಕೆ ವಾಪಸ್ ಆಗುವ ಸಾಧ್ಯತೆ ಇದ್ದು, ಡಿಸೆಂಬರ್ 7ರಂದು ದೆಹಲಿಗೆ ಸೋಮಣ್ಣ, ಅರವಿಂದ್ ಬೆಲ್ಲದ್ ತೆರಳಲಿದ್ದಾರೆ. ಬಸನಗೌಡ ಯತ್ನಾಳ್, ರಮೇಶ್ ಜಾರಕಿಹೊಳಿ ಕೂಡ ದೆಹಲಿಗೆ ಹೋಗಲಿದ್ದಾರೆ ಎನ್ನಲಾಗ್ತಿದೆ. 

ಇದನ್ನೂ ವೀಕ್ಷಿಸಿ:  ಹುಬ್ಬಳ್ಳಿಯಲ್ಲಿ ಅದ್ಧೂರಿ ಮಕ್ಕಳ ದಿನಾಚರಣೆ: ಸುವರ್ಣನ್ಯೂಸ್, ಕನ್ನಡಪ್ರಭ ಸಹಯೋಗದಲ್ಲಿ ಕಾರ್ಯಕ್ರಮ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more