ಪಂಚಮಸಾಲಿ ಮೀಸಲಾತಿ: ಸಂಪುಟ ಸಭೆಯಲ್ಲಿ ಇಂದು ತೀರ್ಮಾನ..!

ಪಂಚಮಸಾಲಿ ಮೀಸಲಾತಿ: ಸಂಪುಟ ಸಭೆಯಲ್ಲಿ ಇಂದು ತೀರ್ಮಾನ..!

Published : Mar 24, 2023, 11:10 AM IST

 ಇಂದು ಸಂಜೆ 4 ಗಂಟೆಗೆ  ಸಚಿವ ಸಂಪುಟ ಸಭೆ ನಡೆಯಲಿದ್ದು , ಸಂಪುಟ ಸಭೆಯಲ್ಲಿ ಪಂಚಮಸಾಲಿ ಮೀಸಲಾತಿ ಕುರಿತು ಚರ್ಚೆ ಮಾಡಲಾಗುತ್ತದೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಳ ಮಾಡಲು ಜಾರಿಗೆ ತಂದಿರುವ ಕರ್ನಾಟಕ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಾಯ್ದೆ 2022 ನ್ನು ಸಂವಿಧಾನದ 9 ನೇ ಶೆಡ್ಯೂಲ್ ನಲ್ಲಿ ಸೇರ್ಪಡೆಗೆ ಕೇಂದ್ರಕ್ಕೆ ರಾಜ್ಯ ಸರ್ಕಾರವು ಪ್ರಸ್ತಾವನೆ ಸಲ್ಲಿಸಿದೆ. ವಿಪಕ್ಷ ನಾಯಕರಿಂದ  ಟೀಕೆಗಳು, ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ರಾಜ್ಯ ಬಿಜೆಪಿ ಎಚ್ಚೆತ್ತುಕೊಂಡಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಅಂತಿಮ ರೂಪ ದೊರೆಯುತ್ತಿದೆ. ಇಂದು ಸಂಜೆ 4 ಗಂಟೆಗೆ  ಸಚಿವ ಸಂಪುಟ ಸಭೆ ನಡೆಯಲಿದ್ದು , ಸಂಪುಟ ಸಭೆಯಲ್ಲಿ ಪಂಚಮಸಾಲಿ ಮೀಸಲಾತಿ ಕುರಿತು ಚರ್ಚೆ ಮಾಡಲಾಗುತ್ತದೆ. ಇನ್ನು  ಕಾಯ್ದೆ 2022 ಅನ್ವಯ ರಾಜ್ಯದಲ್ಲಿ ಪರಿಶಿಷ್ಟ ಜಾತಿ (SC) ಯವರಿಗೆ ಮೀಸಲಾತಿ ಪ್ರಮಾಣ ಶೇಕಡಾ 15 ರಿಂದ ಶೇಕಡಾ 17ಕ್ಕೆ ಏರಿಕೆ ಆಗಲಿದೆ. ಜೊತೆಗೆ ಪರಿಶಿಷ್ಟ ಪಂಗಡದವರಿಗೆ (ST) ಶೇಕಡಾ 3ರಿಂದ ಶೇಕಡಾ 7ಕ್ಕೆ ಹೆಚ್ಚಾಗುವ ಸಾಧ್ಯತೆ ಇದೆ.
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more