ಪಂಚಮಸಾಲಿ ಮೀಸಲಾತಿ: ಸಂಪುಟ ಸಭೆಯಲ್ಲಿ ಇಂದು ತೀರ್ಮಾನ..!

ಪಂಚಮಸಾಲಿ ಮೀಸಲಾತಿ: ಸಂಪುಟ ಸಭೆಯಲ್ಲಿ ಇಂದು ತೀರ್ಮಾನ..!

Published : Mar 24, 2023, 11:10 AM IST

 ಇಂದು ಸಂಜೆ 4 ಗಂಟೆಗೆ  ಸಚಿವ ಸಂಪುಟ ಸಭೆ ನಡೆಯಲಿದ್ದು , ಸಂಪುಟ ಸಭೆಯಲ್ಲಿ ಪಂಚಮಸಾಲಿ ಮೀಸಲಾತಿ ಕುರಿತು ಚರ್ಚೆ ಮಾಡಲಾಗುತ್ತದೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಳ ಮಾಡಲು ಜಾರಿಗೆ ತಂದಿರುವ ಕರ್ನಾಟಕ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಾಯ್ದೆ 2022 ನ್ನು ಸಂವಿಧಾನದ 9 ನೇ ಶೆಡ್ಯೂಲ್ ನಲ್ಲಿ ಸೇರ್ಪಡೆಗೆ ಕೇಂದ್ರಕ್ಕೆ ರಾಜ್ಯ ಸರ್ಕಾರವು ಪ್ರಸ್ತಾವನೆ ಸಲ್ಲಿಸಿದೆ. ವಿಪಕ್ಷ ನಾಯಕರಿಂದ  ಟೀಕೆಗಳು, ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ರಾಜ್ಯ ಬಿಜೆಪಿ ಎಚ್ಚೆತ್ತುಕೊಂಡಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಅಂತಿಮ ರೂಪ ದೊರೆಯುತ್ತಿದೆ. ಇಂದು ಸಂಜೆ 4 ಗಂಟೆಗೆ  ಸಚಿವ ಸಂಪುಟ ಸಭೆ ನಡೆಯಲಿದ್ದು , ಸಂಪುಟ ಸಭೆಯಲ್ಲಿ ಪಂಚಮಸಾಲಿ ಮೀಸಲಾತಿ ಕುರಿತು ಚರ್ಚೆ ಮಾಡಲಾಗುತ್ತದೆ. ಇನ್ನು  ಕಾಯ್ದೆ 2022 ಅನ್ವಯ ರಾಜ್ಯದಲ್ಲಿ ಪರಿಶಿಷ್ಟ ಜಾತಿ (SC) ಯವರಿಗೆ ಮೀಸಲಾತಿ ಪ್ರಮಾಣ ಶೇಕಡಾ 15 ರಿಂದ ಶೇಕಡಾ 17ಕ್ಕೆ ಏರಿಕೆ ಆಗಲಿದೆ. ಜೊತೆಗೆ ಪರಿಶಿಷ್ಟ ಪಂಗಡದವರಿಗೆ (ST) ಶೇಕಡಾ 3ರಿಂದ ಶೇಕಡಾ 7ಕ್ಕೆ ಹೆಚ್ಚಾಗುವ ಸಾಧ್ಯತೆ ಇದೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more