ಪಂಚಮಸಾಲಿ ಮೀಸಲಾತಿ: ಸಂಪುಟ ಸಭೆಯಲ್ಲಿ ಇಂದು ತೀರ್ಮಾನ..!

ಪಂಚಮಸಾಲಿ ಮೀಸಲಾತಿ: ಸಂಪುಟ ಸಭೆಯಲ್ಲಿ ಇಂದು ತೀರ್ಮಾನ..!

Published : Mar 24, 2023, 11:10 AM IST

 ಇಂದು ಸಂಜೆ 4 ಗಂಟೆಗೆ  ಸಚಿವ ಸಂಪುಟ ಸಭೆ ನಡೆಯಲಿದ್ದು , ಸಂಪುಟ ಸಭೆಯಲ್ಲಿ ಪಂಚಮಸಾಲಿ ಮೀಸಲಾತಿ ಕುರಿತು ಚರ್ಚೆ ಮಾಡಲಾಗುತ್ತದೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಳ ಮಾಡಲು ಜಾರಿಗೆ ತಂದಿರುವ ಕರ್ನಾಟಕ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಾಯ್ದೆ 2022 ನ್ನು ಸಂವಿಧಾನದ 9 ನೇ ಶೆಡ್ಯೂಲ್ ನಲ್ಲಿ ಸೇರ್ಪಡೆಗೆ ಕೇಂದ್ರಕ್ಕೆ ರಾಜ್ಯ ಸರ್ಕಾರವು ಪ್ರಸ್ತಾವನೆ ಸಲ್ಲಿಸಿದೆ. ವಿಪಕ್ಷ ನಾಯಕರಿಂದ  ಟೀಕೆಗಳು, ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ರಾಜ್ಯ ಬಿಜೆಪಿ ಎಚ್ಚೆತ್ತುಕೊಂಡಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಅಂತಿಮ ರೂಪ ದೊರೆಯುತ್ತಿದೆ. ಇಂದು ಸಂಜೆ 4 ಗಂಟೆಗೆ  ಸಚಿವ ಸಂಪುಟ ಸಭೆ ನಡೆಯಲಿದ್ದು , ಸಂಪುಟ ಸಭೆಯಲ್ಲಿ ಪಂಚಮಸಾಲಿ ಮೀಸಲಾತಿ ಕುರಿತು ಚರ್ಚೆ ಮಾಡಲಾಗುತ್ತದೆ. ಇನ್ನು  ಕಾಯ್ದೆ 2022 ಅನ್ವಯ ರಾಜ್ಯದಲ್ಲಿ ಪರಿಶಿಷ್ಟ ಜಾತಿ (SC) ಯವರಿಗೆ ಮೀಸಲಾತಿ ಪ್ರಮಾಣ ಶೇಕಡಾ 15 ರಿಂದ ಶೇಕಡಾ 17ಕ್ಕೆ ಏರಿಕೆ ಆಗಲಿದೆ. ಜೊತೆಗೆ ಪರಿಶಿಷ್ಟ ಪಂಗಡದವರಿಗೆ (ST) ಶೇಕಡಾ 3ರಿಂದ ಶೇಕಡಾ 7ಕ್ಕೆ ಹೆಚ್ಚಾಗುವ ಸಾಧ್ಯತೆ ಇದೆ.
 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more