ಮುಂದಿನ ಕ್ಯಾಬಿನೆಟ್‌ನಲ್ಲಿ ಗ್ಯಾರಂಟಿಗಳ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ

ಮುಂದಿನ ಕ್ಯಾಬಿನೆಟ್‌ನಲ್ಲಿ ಗ್ಯಾರಂಟಿಗಳ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ

Published : May 27, 2023, 04:16 PM IST

ಮೊದಲ ಬಾರಿಗೆ ಗೆದ್ದಿರುವವರಿಗೆ ಸಚಿವ ಸ್ಥಾನ ನೀಡಿಲ್ಲ. ಶೀಘ್ರದಲ್ಲೇ 5 ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದು ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹಲವು ಬಾರಿ ಗೆದ್ದಿರುವವರನ್ನು ಮಂತ್ರಿಗಳನ್ನಾಗಿ ಮಾಡಲಾಗಿದೆ. ಸಚಿವ ಸಂಪುಟದಲ್ಲಿ ಹೊಸಬರು, ಹಳೆಯವರು ಇದ್ದಾರೆ. ಸರ್ಕಾರ ಜನರಿಗೆ ಕೊಟ್ಟಿರುವ ಭರವಸೆಗಳನ್ನು ಈಡೇರಿಸಬೇಕಾಗಿದೆ. ಜನ ಬದಲಾವಣೆ ಬಯಸಿದ್ದಾರೆ. ಹಾಗಾಗಿ ನಾವು ಹೊಸ ರೂಪ ಕೊಡಲು ತೀರ್ಮಾನಿಸಿದ್ದೇವೆ. ಈಗ ಕೊಟ್ಟಿರುವ ಗ್ಯಾರಂಟಿಗಳ ಬಗ್ಗೆ ಮುಂದಿನ ಕ್ಯಾಬಿನೆಟ್‌ ಸಭೆಯಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ. ನಾವು ಮೊದಲನೇ ಬಾರಿ ಗೆದ್ದಿರುವವರಿಗೆ ಯಾರಿಗೂ ಸಚಿವ ಸ್ಥಾನ ಕೊಟ್ಟಿಲ್ಲ. ಅಸಮಾಧಾನ ಇವೆಲ್ಲಾ ಇದ್ದೇ ಇರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಬೆಳಗಾವಿಗೆ ನಾಳೆ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್; ಭರ್ಜರಿ ಸ್ವಾಗತಕ್ಕೆ ಕಾರ್ಯಕರ್ತರು ಸಜ್ಜು!

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more