ಮುಂದಿನ ಕ್ಯಾಬಿನೆಟ್‌ನಲ್ಲಿ ಗ್ಯಾರಂಟಿಗಳ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ

ಮುಂದಿನ ಕ್ಯಾಬಿನೆಟ್‌ನಲ್ಲಿ ಗ್ಯಾರಂಟಿಗಳ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ

Published : May 27, 2023, 04:16 PM IST

ಮೊದಲ ಬಾರಿಗೆ ಗೆದ್ದಿರುವವರಿಗೆ ಸಚಿವ ಸ್ಥಾನ ನೀಡಿಲ್ಲ. ಶೀಘ್ರದಲ್ಲೇ 5 ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದು ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹಲವು ಬಾರಿ ಗೆದ್ದಿರುವವರನ್ನು ಮಂತ್ರಿಗಳನ್ನಾಗಿ ಮಾಡಲಾಗಿದೆ. ಸಚಿವ ಸಂಪುಟದಲ್ಲಿ ಹೊಸಬರು, ಹಳೆಯವರು ಇದ್ದಾರೆ. ಸರ್ಕಾರ ಜನರಿಗೆ ಕೊಟ್ಟಿರುವ ಭರವಸೆಗಳನ್ನು ಈಡೇರಿಸಬೇಕಾಗಿದೆ. ಜನ ಬದಲಾವಣೆ ಬಯಸಿದ್ದಾರೆ. ಹಾಗಾಗಿ ನಾವು ಹೊಸ ರೂಪ ಕೊಡಲು ತೀರ್ಮಾನಿಸಿದ್ದೇವೆ. ಈಗ ಕೊಟ್ಟಿರುವ ಗ್ಯಾರಂಟಿಗಳ ಬಗ್ಗೆ ಮುಂದಿನ ಕ್ಯಾಬಿನೆಟ್‌ ಸಭೆಯಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ. ನಾವು ಮೊದಲನೇ ಬಾರಿ ಗೆದ್ದಿರುವವರಿಗೆ ಯಾರಿಗೂ ಸಚಿವ ಸ್ಥಾನ ಕೊಟ್ಟಿಲ್ಲ. ಅಸಮಾಧಾನ ಇವೆಲ್ಲಾ ಇದ್ದೇ ಇರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಬೆಳಗಾವಿಗೆ ನಾಳೆ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್; ಭರ್ಜರಿ ಸ್ವಾಗತಕ್ಕೆ ಕಾರ್ಯಕರ್ತರು ಸಜ್ಜು!

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more