ಸಿದ್ದರಾಮಯ್ಯ ಭರ್ಜರಿ ಪ್ಲಾನ್: ಬೈ ಎಲೆಕ್ಷನ್‌ನಲ್ಲಿ  'ಜಾಣರಾಮಯ್ಯ' ಆದ್ರು...!

ಸಿದ್ದರಾಮಯ್ಯ ಭರ್ಜರಿ ಪ್ಲಾನ್: ಬೈ ಎಲೆಕ್ಷನ್‌ನಲ್ಲಿ 'ಜಾಣರಾಮಯ್ಯ' ಆದ್ರು...!

Published : Nov 11, 2020, 03:47 PM ISTUpdated : Nov 11, 2020, 03:52 PM IST

ಬೈ ಎಲೆಕ್ಷನ್ ಸೋಲಿನ ಹೊಣೆಯನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೊತ್ತುಕೊಂಡಿದ್ದಾರೆ. ಆದ್ರೆ, ಈ ಬೈ ಎಲೆಕ್ಷನ್‌ನಲ್ಲಿ ಸಿದ್ದರಾಮಾಯ್ಯ ಮಾತ್ರ ಜಾಣರಾಮಯ್ಯ ಆಗಿದ್ದಾರೆ.

ಬೆಂಗಳೂರು, (ನ.11):  ಶಿರಾ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯಕವಾಗಿ ಸೋಲು ಕಂಡಿದೆ. ಇದರಿಂದ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಅಗ್ನಿ ಪರೀಕ್ಷೆಯಲ್ಲಿ ಡಿಕೆ ಶಿವಕುಮಾರ್‌ ಮುಖಭಂಗವಾಗಿದೆ.

'ಸಿದ್ದರಾಮಯ್ಯನವರೇ ನಿಮ್ಮ ರಾಜಕೀಯ ಭವಿಷ್ಯ ಎಲ್ಲಿ ಎಂದು ಯೋಚನೆ ಮಾಡಿ'

ಇನ್ನು ಈ ಸೋಲಿನ ಹೊಣೆಯನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೊತ್ತುಕೊಂಡಿದ್ದಾರೆ. ಆದ್ರೆ, ಈ ಬೈ ಎಲೆಕ್ಷನ್‌ನಲ್ಲಿ ಸಿದ್ದರಾಮಾಯ್ಯ ಮಾತ್ರ ಜಾಣರಾಮಯ್ಯ ಆಗಿದ್ದಾರೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ