ಸಿದ್ದರಾಮಯ್ಯ ಭರ್ಜರಿ ಪ್ಲಾನ್: ಬೈ ಎಲೆಕ್ಷನ್‌ನಲ್ಲಿ  'ಜಾಣರಾಮಯ್ಯ' ಆದ್ರು...!

ಸಿದ್ದರಾಮಯ್ಯ ಭರ್ಜರಿ ಪ್ಲಾನ್: ಬೈ ಎಲೆಕ್ಷನ್‌ನಲ್ಲಿ 'ಜಾಣರಾಮಯ್ಯ' ಆದ್ರು...!

Published : Nov 11, 2020, 03:47 PM ISTUpdated : Nov 11, 2020, 03:52 PM IST

ಬೈ ಎಲೆಕ್ಷನ್ ಸೋಲಿನ ಹೊಣೆಯನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೊತ್ತುಕೊಂಡಿದ್ದಾರೆ. ಆದ್ರೆ, ಈ ಬೈ ಎಲೆಕ್ಷನ್‌ನಲ್ಲಿ ಸಿದ್ದರಾಮಾಯ್ಯ ಮಾತ್ರ ಜಾಣರಾಮಯ್ಯ ಆಗಿದ್ದಾರೆ.

ಬೆಂಗಳೂರು, (ನ.11):  ಶಿರಾ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯಕವಾಗಿ ಸೋಲು ಕಂಡಿದೆ. ಇದರಿಂದ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಅಗ್ನಿ ಪರೀಕ್ಷೆಯಲ್ಲಿ ಡಿಕೆ ಶಿವಕುಮಾರ್‌ ಮುಖಭಂಗವಾಗಿದೆ.

'ಸಿದ್ದರಾಮಯ್ಯನವರೇ ನಿಮ್ಮ ರಾಜಕೀಯ ಭವಿಷ್ಯ ಎಲ್ಲಿ ಎಂದು ಯೋಚನೆ ಮಾಡಿ'

ಇನ್ನು ಈ ಸೋಲಿನ ಹೊಣೆಯನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೊತ್ತುಕೊಂಡಿದ್ದಾರೆ. ಆದ್ರೆ, ಈ ಬೈ ಎಲೆಕ್ಷನ್‌ನಲ್ಲಿ ಸಿದ್ದರಾಮಾಯ್ಯ ಮಾತ್ರ ಜಾಣರಾಮಯ್ಯ ಆಗಿದ್ದಾರೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ