ಸಿದ್ದರಾಮಯ್ಯ ಭರ್ಜರಿ ಪ್ಲಾನ್: ಬೈ ಎಲೆಕ್ಷನ್‌ನಲ್ಲಿ  'ಜಾಣರಾಮಯ್ಯ' ಆದ್ರು...!

ಸಿದ್ದರಾಮಯ್ಯ ಭರ್ಜರಿ ಪ್ಲಾನ್: ಬೈ ಎಲೆಕ್ಷನ್‌ನಲ್ಲಿ 'ಜಾಣರಾಮಯ್ಯ' ಆದ್ರು...!

Published : Nov 11, 2020, 03:47 PM ISTUpdated : Nov 11, 2020, 03:52 PM IST

ಬೈ ಎಲೆಕ್ಷನ್ ಸೋಲಿನ ಹೊಣೆಯನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೊತ್ತುಕೊಂಡಿದ್ದಾರೆ. ಆದ್ರೆ, ಈ ಬೈ ಎಲೆಕ್ಷನ್‌ನಲ್ಲಿ ಸಿದ್ದರಾಮಾಯ್ಯ ಮಾತ್ರ ಜಾಣರಾಮಯ್ಯ ಆಗಿದ್ದಾರೆ.

ಬೆಂಗಳೂರು, (ನ.11):  ಶಿರಾ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯಕವಾಗಿ ಸೋಲು ಕಂಡಿದೆ. ಇದರಿಂದ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಅಗ್ನಿ ಪರೀಕ್ಷೆಯಲ್ಲಿ ಡಿಕೆ ಶಿವಕುಮಾರ್‌ ಮುಖಭಂಗವಾಗಿದೆ.

'ಸಿದ್ದರಾಮಯ್ಯನವರೇ ನಿಮ್ಮ ರಾಜಕೀಯ ಭವಿಷ್ಯ ಎಲ್ಲಿ ಎಂದು ಯೋಚನೆ ಮಾಡಿ'

ಇನ್ನು ಈ ಸೋಲಿನ ಹೊಣೆಯನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೊತ್ತುಕೊಂಡಿದ್ದಾರೆ. ಆದ್ರೆ, ಈ ಬೈ ಎಲೆಕ್ಷನ್‌ನಲ್ಲಿ ಸಿದ್ದರಾಮಾಯ್ಯ ಮಾತ್ರ ಜಾಣರಾಮಯ್ಯ ಆಗಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?