ಸಿದ್ದರಾಮಯ್ಯ ಭರ್ಜರಿ ಪ್ಲಾನ್: ಬೈ ಎಲೆಕ್ಷನ್‌ನಲ್ಲಿ  'ಜಾಣರಾಮಯ್ಯ' ಆದ್ರು...!

ಸಿದ್ದರಾಮಯ್ಯ ಭರ್ಜರಿ ಪ್ಲಾನ್: ಬೈ ಎಲೆಕ್ಷನ್‌ನಲ್ಲಿ 'ಜಾಣರಾಮಯ್ಯ' ಆದ್ರು...!

Published : Nov 11, 2020, 03:47 PM ISTUpdated : Nov 11, 2020, 03:52 PM IST

ಬೈ ಎಲೆಕ್ಷನ್ ಸೋಲಿನ ಹೊಣೆಯನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೊತ್ತುಕೊಂಡಿದ್ದಾರೆ. ಆದ್ರೆ, ಈ ಬೈ ಎಲೆಕ್ಷನ್‌ನಲ್ಲಿ ಸಿದ್ದರಾಮಾಯ್ಯ ಮಾತ್ರ ಜಾಣರಾಮಯ್ಯ ಆಗಿದ್ದಾರೆ.

ಬೆಂಗಳೂರು, (ನ.11):  ಶಿರಾ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯಕವಾಗಿ ಸೋಲು ಕಂಡಿದೆ. ಇದರಿಂದ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಅಗ್ನಿ ಪರೀಕ್ಷೆಯಲ್ಲಿ ಡಿಕೆ ಶಿವಕುಮಾರ್‌ ಮುಖಭಂಗವಾಗಿದೆ.

'ಸಿದ್ದರಾಮಯ್ಯನವರೇ ನಿಮ್ಮ ರಾಜಕೀಯ ಭವಿಷ್ಯ ಎಲ್ಲಿ ಎಂದು ಯೋಚನೆ ಮಾಡಿ'

ಇನ್ನು ಈ ಸೋಲಿನ ಹೊಣೆಯನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೊತ್ತುಕೊಂಡಿದ್ದಾರೆ. ಆದ್ರೆ, ಈ ಬೈ ಎಲೆಕ್ಷನ್‌ನಲ್ಲಿ ಸಿದ್ದರಾಮಾಯ್ಯ ಮಾತ್ರ ಜಾಣರಾಮಯ್ಯ ಆಗಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!