ಯಮುನಾ ನದಿ ನೀರಿಗೆ ವಿಷ ಹಾಕಿ ದೆಹಲಿಗೆ ಕಳಿಸಿದರಾ?: ಹರಿಯಾಣ BJP ಸರ್ಕಾರದ ವಿರುದ್ಧ ಗಂಭೀರ ಆರೋಪ

ಯಮುನಾ ನದಿ ನೀರಿಗೆ ವಿಷ ಹಾಕಿ ದೆಹಲಿಗೆ ಕಳಿಸಿದರಾ?: ಹರಿಯಾಣ BJP ಸರ್ಕಾರದ ವಿರುದ್ಧ ಗಂಭೀರ ಆರೋಪ

Published : Jan 29, 2025, 12:51 PM IST

ನಾನು ದೆಹಲಿ ಜನರಿಗೆ ಹೇಳಲು ಬಯಸುತ್ತೇನೆ, ಇಂಥ ರಾಜಕಾರಣ ಯಾವತ್ತೂ ಮಾಡಬಾರದು. ಬಿಜೆಪಿಗೆ ಹೇಳ್ತೀನಿ.. ಈ ಹಂತಕ್ಕೆ ದಯವಿಟ್ಟು ಇಳಿಯಬೇಡಿ ಎಂದು ದೆಹಲಿ ಮಾಜಿ ಸಿಎಂ ಅರವಿಂದ್​ ಕೇಜ್ರಿವಾಲ್​​ ಆರೋಪಿಸಿದ್ದಾರೆ. ಇವರ ಆರೋಪವನ್ನ ಹರಿಯಾಣ ಸಿಎಂ ನಯಾಬ್​​​ ಸಿಂಗ್​​ ಸೈನಿ ತಳ್ಳಿಹಾಕಿದ್ದಾರೆ. 

ಬೆಂಗಳೂರು(ಜ.29):  ದೆಹಲಿ ಚುನಾವಣಾ ಅಖಾಡದಲ್ಲಿ ಆರೋಪ- ಪ್ರತ್ಯಾರೋಪ ನಡೆಯುತ್ತಿವೆ.  ಉತ್ತರಾಖಂಡದಲ್ಲಿ ಹುಟ್ಟುವ ಯಮುನಾ ನದಿ ಹಿಮಾಚಲದಿಂದ ಹರಿಯಾಣ, ನವದೆಹಲಿ ಬಳಿಕ ಉತ್ತರ ಪ್ರದೇಶಕ್ಕೆ ಬರುತ್ತೆ. ಪ್ರಯಾಗರಾಜ್​ನ ಸಂಗಮದಲ್ಲಿ ಗಂಗಾನದಿ ಜತೆ ವಿಲೀನವಾಗುತ್ತದೆ. 

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು: ಮಗಳ ಸಾವಿನ ವರ್ಷದ ಬಳಿಕ ಸೇಡು ತೀರಿಸಿಕೊಂಡ ಅಪ್ಪ!

ಹರಿಯಾಣದಲ್ಲಿ ಇರುವ ಬಿಜೆಪಿ ಸರ್ಕಾರ ದೆಹಲಿಗೆ ಬರುವ ಯುಮುನಾ ನದಿಗೆ ವಿಷ ಹಾಕಿದ್ದರು. ದೆಹಲಿ ಜಲ ಬೋರ್ಡ್​ ಇಂಜನಿಯರ್ಸ್. ದೆಹಲಿ ಗಡಿಯಲ್ಲೇ ಆ ನೀರನ್ನೂ ತಡೆದಿದ್ದರು. ದೆಹಲಿಯೊಳಗೆ ಆ ನೀರು ಬಾರದಂತೆ ನೋಡಿಕೊಂಡರು, ಆ ನೀರು ದೆಹಲಿಯೊಳಗೆ ಬಂದು ಕುಡಿಯುವ ನೀರಿನಲ್ಲಿ ಹೋಗಿದ್ದರೆ ಆಗ ದೆಹಲಿಯಲ್ಲಿ ಸಾಮೂಹಿಕ ನಾವು ಸಾಯುತ್ತಿದ್ದೆವು. ಈ ನೀರನ್ನೂ ಹರಿಯಾಣದ ಬಿಜೆಪಿ ಸರ್ಕಾರ ದೆಹಲಿಗೆ ಕಳಿಸಿದೆ. ಅದರೊಳಗೆ ಅವರು ಅದೆಂಥಾ ವಿಷ ಹಾಕಿ ಕಳಿಸಿದ್ದಾರೆ ಅಂದ್ರೆ ದೆಹಲಿಯಲ್ಲಿರುವ ವಾಟರ್ ಪ್ಲಾಂಟ್ ಕೂಡ ಸ್ವಚ್ಛ ಆಗಲ್ಲ. ಹೀಗಾಗಿ ದೆಹಲಿಯಲ್ಲಿ ಕುಡಿಯುವ. ನೀರಿನ ಪ್ರಮಾಣ ಕಡಿಮೆಯಾಗಿದೆ. ನಾನೂ ದೆಹಲಿ ಜನರಿಗೆ ಹೇಳಲು ಬಯಸುತ್ತೇನೆ, ಇಂಥ ರಾಜಕಾರಣ ಯಾವತ್ತೂ ಮಾಡಬಾರದು. ಬಿಜೆಪಿಗೆ ಹೇಳ್ತೀನಿ.. ಈ ಹಂತಕ್ಕೆ ದಯವಿಟ್ಟು ಇಳಿಯಬೇಡಿ ಎಂದು ದೆಹಲಿ ಮಾಜಿ ಸಿಎಂ ಅರವಿಂದ್​ ಕೇಜ್ರಿವಾಲ್​​ ಆರೋಪಿಸಿದ್ದಾರೆ. ಇವರ ಆರೋಪವನ್ನ ಹರಿಯಾಣ ಸಿಎಂ ನಯಾಬ್​​​ ಸಿಂಗ್​​ ಸೈನಿ ತಳ್ಳಿಹಾಕಿದ್ದಾರೆ. 

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more