ಯಮುನಾ ನದಿ ನೀರಿಗೆ ವಿಷ ಹಾಕಿ ದೆಹಲಿಗೆ ಕಳಿಸಿದರಾ?: ಹರಿಯಾಣ BJP ಸರ್ಕಾರದ ವಿರುದ್ಧ ಗಂಭೀರ ಆರೋಪ

ಯಮುನಾ ನದಿ ನೀರಿಗೆ ವಿಷ ಹಾಕಿ ದೆಹಲಿಗೆ ಕಳಿಸಿದರಾ?: ಹರಿಯಾಣ BJP ಸರ್ಕಾರದ ವಿರುದ್ಧ ಗಂಭೀರ ಆರೋಪ

Published : Jan 29, 2025, 12:51 PM IST

ನಾನು ದೆಹಲಿ ಜನರಿಗೆ ಹೇಳಲು ಬಯಸುತ್ತೇನೆ, ಇಂಥ ರಾಜಕಾರಣ ಯಾವತ್ತೂ ಮಾಡಬಾರದು. ಬಿಜೆಪಿಗೆ ಹೇಳ್ತೀನಿ.. ಈ ಹಂತಕ್ಕೆ ದಯವಿಟ್ಟು ಇಳಿಯಬೇಡಿ ಎಂದು ದೆಹಲಿ ಮಾಜಿ ಸಿಎಂ ಅರವಿಂದ್​ ಕೇಜ್ರಿವಾಲ್​​ ಆರೋಪಿಸಿದ್ದಾರೆ. ಇವರ ಆರೋಪವನ್ನ ಹರಿಯಾಣ ಸಿಎಂ ನಯಾಬ್​​​ ಸಿಂಗ್​​ ಸೈನಿ ತಳ್ಳಿಹಾಕಿದ್ದಾರೆ. 

ಬೆಂಗಳೂರು(ಜ.29):  ದೆಹಲಿ ಚುನಾವಣಾ ಅಖಾಡದಲ್ಲಿ ಆರೋಪ- ಪ್ರತ್ಯಾರೋಪ ನಡೆಯುತ್ತಿವೆ.  ಉತ್ತರಾಖಂಡದಲ್ಲಿ ಹುಟ್ಟುವ ಯಮುನಾ ನದಿ ಹಿಮಾಚಲದಿಂದ ಹರಿಯಾಣ, ನವದೆಹಲಿ ಬಳಿಕ ಉತ್ತರ ಪ್ರದೇಶಕ್ಕೆ ಬರುತ್ತೆ. ಪ್ರಯಾಗರಾಜ್​ನ ಸಂಗಮದಲ್ಲಿ ಗಂಗಾನದಿ ಜತೆ ವಿಲೀನವಾಗುತ್ತದೆ. 

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು: ಮಗಳ ಸಾವಿನ ವರ್ಷದ ಬಳಿಕ ಸೇಡು ತೀರಿಸಿಕೊಂಡ ಅಪ್ಪ!

ಹರಿಯಾಣದಲ್ಲಿ ಇರುವ ಬಿಜೆಪಿ ಸರ್ಕಾರ ದೆಹಲಿಗೆ ಬರುವ ಯುಮುನಾ ನದಿಗೆ ವಿಷ ಹಾಕಿದ್ದರು. ದೆಹಲಿ ಜಲ ಬೋರ್ಡ್​ ಇಂಜನಿಯರ್ಸ್. ದೆಹಲಿ ಗಡಿಯಲ್ಲೇ ಆ ನೀರನ್ನೂ ತಡೆದಿದ್ದರು. ದೆಹಲಿಯೊಳಗೆ ಆ ನೀರು ಬಾರದಂತೆ ನೋಡಿಕೊಂಡರು, ಆ ನೀರು ದೆಹಲಿಯೊಳಗೆ ಬಂದು ಕುಡಿಯುವ ನೀರಿನಲ್ಲಿ ಹೋಗಿದ್ದರೆ ಆಗ ದೆಹಲಿಯಲ್ಲಿ ಸಾಮೂಹಿಕ ನಾವು ಸಾಯುತ್ತಿದ್ದೆವು. ಈ ನೀರನ್ನೂ ಹರಿಯಾಣದ ಬಿಜೆಪಿ ಸರ್ಕಾರ ದೆಹಲಿಗೆ ಕಳಿಸಿದೆ. ಅದರೊಳಗೆ ಅವರು ಅದೆಂಥಾ ವಿಷ ಹಾಕಿ ಕಳಿಸಿದ್ದಾರೆ ಅಂದ್ರೆ ದೆಹಲಿಯಲ್ಲಿರುವ ವಾಟರ್ ಪ್ಲಾಂಟ್ ಕೂಡ ಸ್ವಚ್ಛ ಆಗಲ್ಲ. ಹೀಗಾಗಿ ದೆಹಲಿಯಲ್ಲಿ ಕುಡಿಯುವ. ನೀರಿನ ಪ್ರಮಾಣ ಕಡಿಮೆಯಾಗಿದೆ. ನಾನೂ ದೆಹಲಿ ಜನರಿಗೆ ಹೇಳಲು ಬಯಸುತ್ತೇನೆ, ಇಂಥ ರಾಜಕಾರಣ ಯಾವತ್ತೂ ಮಾಡಬಾರದು. ಬಿಜೆಪಿಗೆ ಹೇಳ್ತೀನಿ.. ಈ ಹಂತಕ್ಕೆ ದಯವಿಟ್ಟು ಇಳಿಯಬೇಡಿ ಎಂದು ದೆಹಲಿ ಮಾಜಿ ಸಿಎಂ ಅರವಿಂದ್​ ಕೇಜ್ರಿವಾಲ್​​ ಆರೋಪಿಸಿದ್ದಾರೆ. ಇವರ ಆರೋಪವನ್ನ ಹರಿಯಾಣ ಸಿಎಂ ನಯಾಬ್​​​ ಸಿಂಗ್​​ ಸೈನಿ ತಳ್ಳಿಹಾಕಿದ್ದಾರೆ. 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more