ಯಮುನಾ ನದಿ ನೀರಿಗೆ ವಿಷ ಹಾಕಿ ದೆಹಲಿಗೆ ಕಳಿಸಿದರಾ?: ಹರಿಯಾಣ BJP ಸರ್ಕಾರದ ವಿರುದ್ಧ ಗಂಭೀರ ಆರೋಪ

ಯಮುನಾ ನದಿ ನೀರಿಗೆ ವಿಷ ಹಾಕಿ ದೆಹಲಿಗೆ ಕಳಿಸಿದರಾ?: ಹರಿಯಾಣ BJP ಸರ್ಕಾರದ ವಿರುದ್ಧ ಗಂಭೀರ ಆರೋಪ

Published : Jan 29, 2025, 12:51 PM IST

ನಾನು ದೆಹಲಿ ಜನರಿಗೆ ಹೇಳಲು ಬಯಸುತ್ತೇನೆ, ಇಂಥ ರಾಜಕಾರಣ ಯಾವತ್ತೂ ಮಾಡಬಾರದು. ಬಿಜೆಪಿಗೆ ಹೇಳ್ತೀನಿ.. ಈ ಹಂತಕ್ಕೆ ದಯವಿಟ್ಟು ಇಳಿಯಬೇಡಿ ಎಂದು ದೆಹಲಿ ಮಾಜಿ ಸಿಎಂ ಅರವಿಂದ್​ ಕೇಜ್ರಿವಾಲ್​​ ಆರೋಪಿಸಿದ್ದಾರೆ. ಇವರ ಆರೋಪವನ್ನ ಹರಿಯಾಣ ಸಿಎಂ ನಯಾಬ್​​​ ಸಿಂಗ್​​ ಸೈನಿ ತಳ್ಳಿಹಾಕಿದ್ದಾರೆ. 

ಬೆಂಗಳೂರು(ಜ.29):  ದೆಹಲಿ ಚುನಾವಣಾ ಅಖಾಡದಲ್ಲಿ ಆರೋಪ- ಪ್ರತ್ಯಾರೋಪ ನಡೆಯುತ್ತಿವೆ.  ಉತ್ತರಾಖಂಡದಲ್ಲಿ ಹುಟ್ಟುವ ಯಮುನಾ ನದಿ ಹಿಮಾಚಲದಿಂದ ಹರಿಯಾಣ, ನವದೆಹಲಿ ಬಳಿಕ ಉತ್ತರ ಪ್ರದೇಶಕ್ಕೆ ಬರುತ್ತೆ. ಪ್ರಯಾಗರಾಜ್​ನ ಸಂಗಮದಲ್ಲಿ ಗಂಗಾನದಿ ಜತೆ ವಿಲೀನವಾಗುತ್ತದೆ. 

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು: ಮಗಳ ಸಾವಿನ ವರ್ಷದ ಬಳಿಕ ಸೇಡು ತೀರಿಸಿಕೊಂಡ ಅಪ್ಪ!

ಹರಿಯಾಣದಲ್ಲಿ ಇರುವ ಬಿಜೆಪಿ ಸರ್ಕಾರ ದೆಹಲಿಗೆ ಬರುವ ಯುಮುನಾ ನದಿಗೆ ವಿಷ ಹಾಕಿದ್ದರು. ದೆಹಲಿ ಜಲ ಬೋರ್ಡ್​ ಇಂಜನಿಯರ್ಸ್. ದೆಹಲಿ ಗಡಿಯಲ್ಲೇ ಆ ನೀರನ್ನೂ ತಡೆದಿದ್ದರು. ದೆಹಲಿಯೊಳಗೆ ಆ ನೀರು ಬಾರದಂತೆ ನೋಡಿಕೊಂಡರು, ಆ ನೀರು ದೆಹಲಿಯೊಳಗೆ ಬಂದು ಕುಡಿಯುವ ನೀರಿನಲ್ಲಿ ಹೋಗಿದ್ದರೆ ಆಗ ದೆಹಲಿಯಲ್ಲಿ ಸಾಮೂಹಿಕ ನಾವು ಸಾಯುತ್ತಿದ್ದೆವು. ಈ ನೀರನ್ನೂ ಹರಿಯಾಣದ ಬಿಜೆಪಿ ಸರ್ಕಾರ ದೆಹಲಿಗೆ ಕಳಿಸಿದೆ. ಅದರೊಳಗೆ ಅವರು ಅದೆಂಥಾ ವಿಷ ಹಾಕಿ ಕಳಿಸಿದ್ದಾರೆ ಅಂದ್ರೆ ದೆಹಲಿಯಲ್ಲಿರುವ ವಾಟರ್ ಪ್ಲಾಂಟ್ ಕೂಡ ಸ್ವಚ್ಛ ಆಗಲ್ಲ. ಹೀಗಾಗಿ ದೆಹಲಿಯಲ್ಲಿ ಕುಡಿಯುವ. ನೀರಿನ ಪ್ರಮಾಣ ಕಡಿಮೆಯಾಗಿದೆ. ನಾನೂ ದೆಹಲಿ ಜನರಿಗೆ ಹೇಳಲು ಬಯಸುತ್ತೇನೆ, ಇಂಥ ರಾಜಕಾರಣ ಯಾವತ್ತೂ ಮಾಡಬಾರದು. ಬಿಜೆಪಿಗೆ ಹೇಳ್ತೀನಿ.. ಈ ಹಂತಕ್ಕೆ ದಯವಿಟ್ಟು ಇಳಿಯಬೇಡಿ ಎಂದು ದೆಹಲಿ ಮಾಜಿ ಸಿಎಂ ಅರವಿಂದ್​ ಕೇಜ್ರಿವಾಲ್​​ ಆರೋಪಿಸಿದ್ದಾರೆ. ಇವರ ಆರೋಪವನ್ನ ಹರಿಯಾಣ ಸಿಎಂ ನಯಾಬ್​​​ ಸಿಂಗ್​​ ಸೈನಿ ತಳ್ಳಿಹಾಕಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more