ಯಮುನಾ ನದಿ ನೀರಿಗೆ ವಿಷ ಹಾಕಿ ದೆಹಲಿಗೆ ಕಳಿಸಿದರಾ?: ಹರಿಯಾಣ BJP ಸರ್ಕಾರದ ವಿರುದ್ಧ ಗಂಭೀರ ಆರೋಪ

ಯಮುನಾ ನದಿ ನೀರಿಗೆ ವಿಷ ಹಾಕಿ ದೆಹಲಿಗೆ ಕಳಿಸಿದರಾ?: ಹರಿಯಾಣ BJP ಸರ್ಕಾರದ ವಿರುದ್ಧ ಗಂಭೀರ ಆರೋಪ

Published : Jan 29, 2025, 12:51 PM IST

ನಾನು ದೆಹಲಿ ಜನರಿಗೆ ಹೇಳಲು ಬಯಸುತ್ತೇನೆ, ಇಂಥ ರಾಜಕಾರಣ ಯಾವತ್ತೂ ಮಾಡಬಾರದು. ಬಿಜೆಪಿಗೆ ಹೇಳ್ತೀನಿ.. ಈ ಹಂತಕ್ಕೆ ದಯವಿಟ್ಟು ಇಳಿಯಬೇಡಿ ಎಂದು ದೆಹಲಿ ಮಾಜಿ ಸಿಎಂ ಅರವಿಂದ್​ ಕೇಜ್ರಿವಾಲ್​​ ಆರೋಪಿಸಿದ್ದಾರೆ. ಇವರ ಆರೋಪವನ್ನ ಹರಿಯಾಣ ಸಿಎಂ ನಯಾಬ್​​​ ಸಿಂಗ್​​ ಸೈನಿ ತಳ್ಳಿಹಾಕಿದ್ದಾರೆ. 

ಬೆಂಗಳೂರು(ಜ.29):  ದೆಹಲಿ ಚುನಾವಣಾ ಅಖಾಡದಲ್ಲಿ ಆರೋಪ- ಪ್ರತ್ಯಾರೋಪ ನಡೆಯುತ್ತಿವೆ.  ಉತ್ತರಾಖಂಡದಲ್ಲಿ ಹುಟ್ಟುವ ಯಮುನಾ ನದಿ ಹಿಮಾಚಲದಿಂದ ಹರಿಯಾಣ, ನವದೆಹಲಿ ಬಳಿಕ ಉತ್ತರ ಪ್ರದೇಶಕ್ಕೆ ಬರುತ್ತೆ. ಪ್ರಯಾಗರಾಜ್​ನ ಸಂಗಮದಲ್ಲಿ ಗಂಗಾನದಿ ಜತೆ ವಿಲೀನವಾಗುತ್ತದೆ. 

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು: ಮಗಳ ಸಾವಿನ ವರ್ಷದ ಬಳಿಕ ಸೇಡು ತೀರಿಸಿಕೊಂಡ ಅಪ್ಪ!

ಹರಿಯಾಣದಲ್ಲಿ ಇರುವ ಬಿಜೆಪಿ ಸರ್ಕಾರ ದೆಹಲಿಗೆ ಬರುವ ಯುಮುನಾ ನದಿಗೆ ವಿಷ ಹಾಕಿದ್ದರು. ದೆಹಲಿ ಜಲ ಬೋರ್ಡ್​ ಇಂಜನಿಯರ್ಸ್. ದೆಹಲಿ ಗಡಿಯಲ್ಲೇ ಆ ನೀರನ್ನೂ ತಡೆದಿದ್ದರು. ದೆಹಲಿಯೊಳಗೆ ಆ ನೀರು ಬಾರದಂತೆ ನೋಡಿಕೊಂಡರು, ಆ ನೀರು ದೆಹಲಿಯೊಳಗೆ ಬಂದು ಕುಡಿಯುವ ನೀರಿನಲ್ಲಿ ಹೋಗಿದ್ದರೆ ಆಗ ದೆಹಲಿಯಲ್ಲಿ ಸಾಮೂಹಿಕ ನಾವು ಸಾಯುತ್ತಿದ್ದೆವು. ಈ ನೀರನ್ನೂ ಹರಿಯಾಣದ ಬಿಜೆಪಿ ಸರ್ಕಾರ ದೆಹಲಿಗೆ ಕಳಿಸಿದೆ. ಅದರೊಳಗೆ ಅವರು ಅದೆಂಥಾ ವಿಷ ಹಾಕಿ ಕಳಿಸಿದ್ದಾರೆ ಅಂದ್ರೆ ದೆಹಲಿಯಲ್ಲಿರುವ ವಾಟರ್ ಪ್ಲಾಂಟ್ ಕೂಡ ಸ್ವಚ್ಛ ಆಗಲ್ಲ. ಹೀಗಾಗಿ ದೆಹಲಿಯಲ್ಲಿ ಕುಡಿಯುವ. ನೀರಿನ ಪ್ರಮಾಣ ಕಡಿಮೆಯಾಗಿದೆ. ನಾನೂ ದೆಹಲಿ ಜನರಿಗೆ ಹೇಳಲು ಬಯಸುತ್ತೇನೆ, ಇಂಥ ರಾಜಕಾರಣ ಯಾವತ್ತೂ ಮಾಡಬಾರದು. ಬಿಜೆಪಿಗೆ ಹೇಳ್ತೀನಿ.. ಈ ಹಂತಕ್ಕೆ ದಯವಿಟ್ಟು ಇಳಿಯಬೇಡಿ ಎಂದು ದೆಹಲಿ ಮಾಜಿ ಸಿಎಂ ಅರವಿಂದ್​ ಕೇಜ್ರಿವಾಲ್​​ ಆರೋಪಿಸಿದ್ದಾರೆ. ಇವರ ಆರೋಪವನ್ನ ಹರಿಯಾಣ ಸಿಎಂ ನಯಾಬ್​​​ ಸಿಂಗ್​​ ಸೈನಿ ತಳ್ಳಿಹಾಕಿದ್ದಾರೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more