ತೆಲಂಗಾಣದಲ್ಲಿ ಕನಕಪುರ ಬಂಡೆ ದಂಡಯಾತ್ರೆ: ಕರುನಾಡಲ್ಲಿ "ಕೈ" ಗೆಲ್ಲಿಸಿದ ಯುದ್ಧವೀರನಿಗೆ ಮತ್ತೊಂದು ಚಾಲೆಂಜ್!

ತೆಲಂಗಾಣದಲ್ಲಿ ಕನಕಪುರ ಬಂಡೆ ದಂಡಯಾತ್ರೆ: ಕರುನಾಡಲ್ಲಿ "ಕೈ" ಗೆಲ್ಲಿಸಿದ ಯುದ್ಧವೀರನಿಗೆ ಮತ್ತೊಂದು ಚಾಲೆಂಜ್!

Published : Jun 18, 2023, 12:40 PM IST

ತೆಲಂಗಾಣಕ್ಕೆ ಧಾಂಗುಡಿ ಇಡಲಿದ್ದಾರೆ ಡಿಕೆ ಶಿವಕುಮಾರ್..!
ರಾಜ್ಯ ಗೆದ್ದ ಡಿಕೆ ಪಕ್ಕದ ರಾಜ್ಯದಲ್ಲೂ ಕಮಾಲ್ ಮಾಡ್ತಾರಾ..?
ಡಿಕೆಶಿ ಸಾರಥ್ಯದಲ್ಲಿ..ತೆಲಂಗಾಣದಲ್ಲಿ ಕಾಂಗ್ರೆಸ್‌ ದಂಡಯಾತ್ರೆ..!
 

ಬಿಜೆಪಿ ಅಶ್ವಮೇಧದ ಕುದುರೆಯನ್ನು ಕಟ್ಟಿ ಹಾಕಿದ ಕಾಂಗ್ರೆಸ್ ಕಟ್ಟಪ್ಪನತ್ತ ಬೆರಗುಣ್ಣಿನಿಂದ ನೋಡ್ತಿದೆ ಪಕ್ಕದ ರಾಜ್ಯ. ಕರ್ನಾಟಕದ ಓಡುವ ಕುದುರೆಗೆ ತೆಲಂಗಾಣದಲ್ಲಿ ಭರ್ಜರಿ ಡಿಮ್ಯಾಂಡ್. ಕಾಂಗ್ರೆಸ್ ಗೆಲುವಿನ ಮಹಾವೀರ ಡಿ.ಕೆ. ಶಿವಕುಮಾರ್ ಅವರನ್ನು ಕೈ ಬೀಸಿ ಕರೆಯುತ್ತಿದೆ ತೆಲಂಗಾಣ ಕಾಂಗ್ರೆಸ್. ಇದೇ ವರ್ಷಾಂತ್ಯದಲ್ಲಿ ಪಕ್ಕದ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ. ಹಾಗಾಗಿ ಕರ್ನಾಟಕದಲ್ಲಿ ಸದ್ದು ಮಾಡಿದ ಡಿಕೆಶಿ ತೆಲಂಗಾಣದಲ್ಲೂ ಸದ್ದು ಮಾಡ್ತಾರಾ..? ರಾಜ್ಯ ಗೆಲ್ಲಲು ಡಿಕೆ ಹೆಣೆದ ರಣತಂತ್ರ ಪಕ್ಕದ ರಾಜ್ಯದಲ್ಲೂ ವರ್ಕ್ ಆಗುತ್ತಾ..? ಎಂಬುದು ಇನ್ನೂ ತಿಳಿದಿಲ್ಲ. 

ಇದನ್ನೂ ವೀಕ್ಷಿಸಿ: ಪಂಚರಾಜ್ಯ ದಂಗಲ್ ಜೊತೆಗೆ ಲೋಕಸಭಾ ಚುನಾವಣೆ!?: ಅವಧಿಗೂ ಮುನ್ನವೇ ಸಂಭವಿಸುತ್ತಾ 'ಲೋಕ'ಸಂಗ್ರಾಮ..?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more