ತೆಲಂಗಾಣದಲ್ಲಿ ಕನಕಪುರ ಬಂಡೆ ದಂಡಯಾತ್ರೆ: ಕರುನಾಡಲ್ಲಿ "ಕೈ" ಗೆಲ್ಲಿಸಿದ ಯುದ್ಧವೀರನಿಗೆ ಮತ್ತೊಂದು ಚಾಲೆಂಜ್!

ತೆಲಂಗಾಣದಲ್ಲಿ ಕನಕಪುರ ಬಂಡೆ ದಂಡಯಾತ್ರೆ: ಕರುನಾಡಲ್ಲಿ "ಕೈ" ಗೆಲ್ಲಿಸಿದ ಯುದ್ಧವೀರನಿಗೆ ಮತ್ತೊಂದು ಚಾಲೆಂಜ್!

Published : Jun 18, 2023, 12:40 PM IST

ತೆಲಂಗಾಣಕ್ಕೆ ಧಾಂಗುಡಿ ಇಡಲಿದ್ದಾರೆ ಡಿಕೆ ಶಿವಕುಮಾರ್..!
ರಾಜ್ಯ ಗೆದ್ದ ಡಿಕೆ ಪಕ್ಕದ ರಾಜ್ಯದಲ್ಲೂ ಕಮಾಲ್ ಮಾಡ್ತಾರಾ..?
ಡಿಕೆಶಿ ಸಾರಥ್ಯದಲ್ಲಿ..ತೆಲಂಗಾಣದಲ್ಲಿ ಕಾಂಗ್ರೆಸ್‌ ದಂಡಯಾತ್ರೆ..!
 

ಬಿಜೆಪಿ ಅಶ್ವಮೇಧದ ಕುದುರೆಯನ್ನು ಕಟ್ಟಿ ಹಾಕಿದ ಕಾಂಗ್ರೆಸ್ ಕಟ್ಟಪ್ಪನತ್ತ ಬೆರಗುಣ್ಣಿನಿಂದ ನೋಡ್ತಿದೆ ಪಕ್ಕದ ರಾಜ್ಯ. ಕರ್ನಾಟಕದ ಓಡುವ ಕುದುರೆಗೆ ತೆಲಂಗಾಣದಲ್ಲಿ ಭರ್ಜರಿ ಡಿಮ್ಯಾಂಡ್. ಕಾಂಗ್ರೆಸ್ ಗೆಲುವಿನ ಮಹಾವೀರ ಡಿ.ಕೆ. ಶಿವಕುಮಾರ್ ಅವರನ್ನು ಕೈ ಬೀಸಿ ಕರೆಯುತ್ತಿದೆ ತೆಲಂಗಾಣ ಕಾಂಗ್ರೆಸ್. ಇದೇ ವರ್ಷಾಂತ್ಯದಲ್ಲಿ ಪಕ್ಕದ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ. ಹಾಗಾಗಿ ಕರ್ನಾಟಕದಲ್ಲಿ ಸದ್ದು ಮಾಡಿದ ಡಿಕೆಶಿ ತೆಲಂಗಾಣದಲ್ಲೂ ಸದ್ದು ಮಾಡ್ತಾರಾ..? ರಾಜ್ಯ ಗೆಲ್ಲಲು ಡಿಕೆ ಹೆಣೆದ ರಣತಂತ್ರ ಪಕ್ಕದ ರಾಜ್ಯದಲ್ಲೂ ವರ್ಕ್ ಆಗುತ್ತಾ..? ಎಂಬುದು ಇನ್ನೂ ತಿಳಿದಿಲ್ಲ. 

ಇದನ್ನೂ ವೀಕ್ಷಿಸಿ: ಪಂಚರಾಜ್ಯ ದಂಗಲ್ ಜೊತೆಗೆ ಲೋಕಸಭಾ ಚುನಾವಣೆ!?: ಅವಧಿಗೂ ಮುನ್ನವೇ ಸಂಭವಿಸುತ್ತಾ 'ಲೋಕ'ಸಂಗ್ರಾಮ..?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more