ತೆಲಂಗಾಣದಲ್ಲಿ ಕನಕಪುರ ಬಂಡೆ ದಂಡಯಾತ್ರೆ: ಕರುನಾಡಲ್ಲಿ "ಕೈ" ಗೆಲ್ಲಿಸಿದ ಯುದ್ಧವೀರನಿಗೆ ಮತ್ತೊಂದು ಚಾಲೆಂಜ್!

ತೆಲಂಗಾಣದಲ್ಲಿ ಕನಕಪುರ ಬಂಡೆ ದಂಡಯಾತ್ರೆ: ಕರುನಾಡಲ್ಲಿ "ಕೈ" ಗೆಲ್ಲಿಸಿದ ಯುದ್ಧವೀರನಿಗೆ ಮತ್ತೊಂದು ಚಾಲೆಂಜ್!

Published : Jun 18, 2023, 12:40 PM IST

ತೆಲಂಗಾಣಕ್ಕೆ ಧಾಂಗುಡಿ ಇಡಲಿದ್ದಾರೆ ಡಿಕೆ ಶಿವಕುಮಾರ್..!
ರಾಜ್ಯ ಗೆದ್ದ ಡಿಕೆ ಪಕ್ಕದ ರಾಜ್ಯದಲ್ಲೂ ಕಮಾಲ್ ಮಾಡ್ತಾರಾ..?
ಡಿಕೆಶಿ ಸಾರಥ್ಯದಲ್ಲಿ..ತೆಲಂಗಾಣದಲ್ಲಿ ಕಾಂಗ್ರೆಸ್‌ ದಂಡಯಾತ್ರೆ..!
 

ಬಿಜೆಪಿ ಅಶ್ವಮೇಧದ ಕುದುರೆಯನ್ನು ಕಟ್ಟಿ ಹಾಕಿದ ಕಾಂಗ್ರೆಸ್ ಕಟ್ಟಪ್ಪನತ್ತ ಬೆರಗುಣ್ಣಿನಿಂದ ನೋಡ್ತಿದೆ ಪಕ್ಕದ ರಾಜ್ಯ. ಕರ್ನಾಟಕದ ಓಡುವ ಕುದುರೆಗೆ ತೆಲಂಗಾಣದಲ್ಲಿ ಭರ್ಜರಿ ಡಿಮ್ಯಾಂಡ್. ಕಾಂಗ್ರೆಸ್ ಗೆಲುವಿನ ಮಹಾವೀರ ಡಿ.ಕೆ. ಶಿವಕುಮಾರ್ ಅವರನ್ನು ಕೈ ಬೀಸಿ ಕರೆಯುತ್ತಿದೆ ತೆಲಂಗಾಣ ಕಾಂಗ್ರೆಸ್. ಇದೇ ವರ್ಷಾಂತ್ಯದಲ್ಲಿ ಪಕ್ಕದ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ. ಹಾಗಾಗಿ ಕರ್ನಾಟಕದಲ್ಲಿ ಸದ್ದು ಮಾಡಿದ ಡಿಕೆಶಿ ತೆಲಂಗಾಣದಲ್ಲೂ ಸದ್ದು ಮಾಡ್ತಾರಾ..? ರಾಜ್ಯ ಗೆಲ್ಲಲು ಡಿಕೆ ಹೆಣೆದ ರಣತಂತ್ರ ಪಕ್ಕದ ರಾಜ್ಯದಲ್ಲೂ ವರ್ಕ್ ಆಗುತ್ತಾ..? ಎಂಬುದು ಇನ್ನೂ ತಿಳಿದಿಲ್ಲ. 

ಇದನ್ನೂ ವೀಕ್ಷಿಸಿ: ಪಂಚರಾಜ್ಯ ದಂಗಲ್ ಜೊತೆಗೆ ಲೋಕಸಭಾ ಚುನಾವಣೆ!?: ಅವಧಿಗೂ ಮುನ್ನವೇ ಸಂಭವಿಸುತ್ತಾ 'ಲೋಕ'ಸಂಗ್ರಾಮ..?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more