Feb 4, 2020, 3:13 PM IST
ಬೆಂಗಳೂರು (ಫೆ.04): ಒಂದು ಕಡೆ ಸಚಿವ ಸ್ಥಾನಕ್ಕೆ ನೂತನ ಶಾಸಕರು ಮತ್ತು ಮೂಲ ಬಿಜೆಪಿಗರ ನಡುವೆ ಜಟಾಪಟಿ ನಡೆಯುತ್ತಿದ್ದರೆ, ಇನ್ನೊಂದು ಕಡೆ ಜಾತಿ ಸಮೀಕರಣದ ತಲೆನೋವು.
ಇದನ್ನೂ ನೋಡಿ | ಸಂಪುಟ ವಿಸ್ತರಣೆ: ಬಹಿರಂಗವಾಗಿ ಬಂಡಾಯ ಬಾವುಟ ಹಾರಿಸಿದ ಬಿಜೆಪಿ ಶಾಸಕ.
ಇವುಗಳ ನಡುವೆ ಪ್ರಾದೇಶಿಕ ಪ್ರಾತಿನಿಧ್ಯ ವಿಚಾರವಾಗಿ ಸಮತೋಲನ ಕಾಪಾಡಬೇಕೆಂದು ಬಿಜೆಪಿಯಲ್ಲೇ ಕೂಗೆಬ್ಬಿದೆ. ಕರಾವಳಿಯನ್ನು ಕಡೆಗಣಿಸಬೇಡಿ ಎಂದು ಬಿ.ಎಸ್. ಯಡಿಯೂರಪ್ಪ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
ಇದನ್ನೂ ನೋಡಿ | ಆರ್. ಶಂಕರ್ ಹೊಸ ತಂತ್ರ: ಪತ್ನಿ ಸಮೇತ ಸಿಎಂ ಭೇಟಿ, ಮಂತ್ರಿ ಸ್ಥಾನಕ್ಕೆ ದುಂಬಾಲು...