ಚುನಾವಣಾ ಕಾರ್ಯಕ್ಕೆ KSRTC ಬಸ್‌ಗಳ ನಿಯೋಜನೆ: ಊರಿಗೆ ತೆರಳಲು ಪ್ರಯಾಣಿಕರ ಪರದಾಟ

ಚುನಾವಣಾ ಕಾರ್ಯಕ್ಕೆ KSRTC ಬಸ್‌ಗಳ ನಿಯೋಜನೆ: ಊರಿಗೆ ತೆರಳಲು ಪ್ರಯಾಣಿಕರ ಪರದಾಟ

Published : May 09, 2023, 05:31 PM IST

ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ತಟ್ಟಿದ ಎಲೆಕ್ಷನ್‌ ಬಿಸಿ
ಮೆಜೆಸ್ಟಿಕ್‌ನಲ್ಲಿ ಊರಿಗೆ ತೆರಳಲು ಜನರ ಪರದಾಟ
ಚುನಾವಣಾ ಕಾರ್ಯಕ್ಕೆ 3 ಸಾವಿರ ಬಸ್‌ಗಳ ನಿಯೋಜನೆ

ಬೆಂಗಳೂರು: ನಾಳೆ ಮತದಾನ ನಡೆಯುತ್ತಿದ್ದು, ಆದ್ರೆ ಊರಿಗೆ ಹೋಗುವವರು ಬಸ್‌ಗಳಿಲ್ಲದೇ ಪರದಾಡುವಂತಾಗಿದೆ. ಚುನಾವಣಾ ಕಾರ್ಯಕ್ಕೆ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳನ್ನು ಪಡೆದುಕೊಳ್ಳಲಾಗಿದೆ. ಮತದಾನ ಮಾಡಲು ನಾಳೆ ಸಾರ್ವತ್ರಿಕ ರಜೆ ಘೋಷಿಸಿರುವುದರಿಂದ ಮತದಾರರು ಇಂದೇ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ.ಆದ್ರೆ ಮೆಜೆಸ್ಟಿಕ್‌ನಲ್ಲಿ ಬಸ್‌ ಇಲ್ಲದೇ ಜನರು ಪರದಾಡುತ್ತಿದ್ದಾರೆ. ಚುನಾವಣೆಗೆ ಮೂರು ಸಾವಿರಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಯೋಜನೆ ಮಾಡಲಾಗಿದೆ. ಹೀಗಾಗಿ ಬಸ್‌ ಇಲ್ಲದ ಕಾರಣ ಜನ ತಮ್ಮ ಊರುಗಳತ್ತಾ ತೆರಳಲು ಪರದಾಡುವಂತಾಗಿದೆ. ಈಗಾಗಲೇ ಟಿಕೆಟ್‌ ಬುಕ್‌ ಮಾಡಿರುವ ಪ್ರಯಾಣಿಕರಿಗೆ ಯಾವುದೇ ತೊಂದರೆ ಇಲ್ಲ. ಆದ್ರೆ ಟಿಕೆಟ್‌ ಬುಕ್‌ ಆಗದ ಪ್ರಯಾಣಿಕರು ಸಂಕಷ್ಟ ಎದುರಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ಕೋಲಾರದಲ್ಲಿ ಪಕ್ಷೇತರ ಅಭ್ಯರ್ಥಿ ಮೇಲೆ ಮಾಟ ಮಂತ್ರ: ಪ್ರಯೋಗದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more