ಚುನಾವಣಾ ಕಾರ್ಯಕ್ಕೆ KSRTC ಬಸ್‌ಗಳ ನಿಯೋಜನೆ: ಊರಿಗೆ ತೆರಳಲು ಪ್ರಯಾಣಿಕರ ಪರದಾಟ

ಚುನಾವಣಾ ಕಾರ್ಯಕ್ಕೆ KSRTC ಬಸ್‌ಗಳ ನಿಯೋಜನೆ: ಊರಿಗೆ ತೆರಳಲು ಪ್ರಯಾಣಿಕರ ಪರದಾಟ

Published : May 09, 2023, 05:31 PM IST

ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ತಟ್ಟಿದ ಎಲೆಕ್ಷನ್‌ ಬಿಸಿ
ಮೆಜೆಸ್ಟಿಕ್‌ನಲ್ಲಿ ಊರಿಗೆ ತೆರಳಲು ಜನರ ಪರದಾಟ
ಚುನಾವಣಾ ಕಾರ್ಯಕ್ಕೆ 3 ಸಾವಿರ ಬಸ್‌ಗಳ ನಿಯೋಜನೆ

ಬೆಂಗಳೂರು: ನಾಳೆ ಮತದಾನ ನಡೆಯುತ್ತಿದ್ದು, ಆದ್ರೆ ಊರಿಗೆ ಹೋಗುವವರು ಬಸ್‌ಗಳಿಲ್ಲದೇ ಪರದಾಡುವಂತಾಗಿದೆ. ಚುನಾವಣಾ ಕಾರ್ಯಕ್ಕೆ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳನ್ನು ಪಡೆದುಕೊಳ್ಳಲಾಗಿದೆ. ಮತದಾನ ಮಾಡಲು ನಾಳೆ ಸಾರ್ವತ್ರಿಕ ರಜೆ ಘೋಷಿಸಿರುವುದರಿಂದ ಮತದಾರರು ಇಂದೇ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ.ಆದ್ರೆ ಮೆಜೆಸ್ಟಿಕ್‌ನಲ್ಲಿ ಬಸ್‌ ಇಲ್ಲದೇ ಜನರು ಪರದಾಡುತ್ತಿದ್ದಾರೆ. ಚುನಾವಣೆಗೆ ಮೂರು ಸಾವಿರಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಯೋಜನೆ ಮಾಡಲಾಗಿದೆ. ಹೀಗಾಗಿ ಬಸ್‌ ಇಲ್ಲದ ಕಾರಣ ಜನ ತಮ್ಮ ಊರುಗಳತ್ತಾ ತೆರಳಲು ಪರದಾಡುವಂತಾಗಿದೆ. ಈಗಾಗಲೇ ಟಿಕೆಟ್‌ ಬುಕ್‌ ಮಾಡಿರುವ ಪ್ರಯಾಣಿಕರಿಗೆ ಯಾವುದೇ ತೊಂದರೆ ಇಲ್ಲ. ಆದ್ರೆ ಟಿಕೆಟ್‌ ಬುಕ್‌ ಆಗದ ಪ್ರಯಾಣಿಕರು ಸಂಕಷ್ಟ ಎದುರಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ಕೋಲಾರದಲ್ಲಿ ಪಕ್ಷೇತರ ಅಭ್ಯರ್ಥಿ ಮೇಲೆ ಮಾಟ ಮಂತ್ರ: ಪ್ರಯೋಗದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
Read more