ಸಚಿವ ಎಂ.ಬಿ. ಪಾಟೀಲ್‌ಗೆ ಎಚ್ಚರಿಕೆ ಕೊಟ್ಟ ಡಿಸಿಎಂ: ಡೋಂಟ್ ಡಿಸ್ಟರ್ಪ್ ಎಂದ ಡಿಕೆಶಿ !

ಸಚಿವ ಎಂ.ಬಿ. ಪಾಟೀಲ್‌ಗೆ ಎಚ್ಚರಿಕೆ ಕೊಟ್ಟ ಡಿಸಿಎಂ: ಡೋಂಟ್ ಡಿಸ್ಟರ್ಪ್ ಎಂದ ಡಿಕೆಶಿ !

Published : May 21, 2023, 02:46 PM IST

ಡಿ.ಕೆ. ಶಿವಕುಮಾರ್‌ ಭಾಷಣ ಮಾಡುವ ವೇಳೆ ಎಂ.ಬಿ. ಪಾಟೀಲ್‌ ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡುತ್ತಿದ್ದರು. ಈ ವೇಳೆ ಡಿಸಿಎಂ ಪಾಟೀಲ್‌ ವಿರುದ್ಧ ಗರಂ ಆಗಿದ್ದಾರೆ.

ಬೆಂಗಳೂರು: ಸಚಿವ ಎಂ.ಬಿ. ಪಾಟೀಲ್‌ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಎಚ್ಚರಿಕೆ ಕೊಟ್ಟಿದ್ದಾರೆ. ಡೋಂಟ್ ಡಿಸ್ಟರ್ಪ್ ಎಂದು ಹೇಳುವ ಮೂಲಕ ಡಿಸಿಎಂ ಗರಂ ಆಗಿದ್ದಾರೆ. ಡಿ.ಕೆ. ಶಿವಕುಮಾರ್‌ ಭಾಷಣ ಮಾಡುತ್ತಿರುವಾಗ, ಸಿದ್ದರಾಮಯ್ಯ ಜೊತೆ ಎಂ.ಬಿ. ಪಾಟೀಲ್ ಮಾತನಾಡುತ್ತಿದ್ದರು.ಈ ವೇಳೆ ಡಿ‌.ಕೆ. ಶಿವಕುಮಾರ್ ಗರಂ ಆಗಿದ್ದಾರೆ.  ಏನೇ ಇರಲಿ ಮಾತನಾಡಬೇಡಿ ಅಂತ ಎಚ್ಚರಿಕೆ ಕೊಟ್ಟಿದ್ದಾರೆ. ಈ ವೇಳೆ ಅಲ್ಲೇ ಇದ್ದ ಸಿಎಂ ಸಿದ್ದರಾಮಯ್ಯ ಸುಮ್ಮನೆ ಇದ್ದರು.

ಇದನ್ನೂ ವೀಕ್ಷಿಸಿ: ವ್ಹೀಲಿಂಗ್ ಪುಂಡರ ಹಾವಳಿಗೆ ಬ್ರೇಕ್ ಯಾವಾಗ?: ಜೀವ ಕೈಯಲ್ಲಿ ಹಿಡಿದು ಇತರ ವಾಹನ ಸವಾರರ ಪ್ರಯಾಣ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more