ಸಚಿವ ಎಂ.ಬಿ. ಪಾಟೀಲ್‌ಗೆ ಎಚ್ಚರಿಕೆ ಕೊಟ್ಟ ಡಿಸಿಎಂ: ಡೋಂಟ್ ಡಿಸ್ಟರ್ಪ್ ಎಂದ ಡಿಕೆಶಿ !

ಸಚಿವ ಎಂ.ಬಿ. ಪಾಟೀಲ್‌ಗೆ ಎಚ್ಚರಿಕೆ ಕೊಟ್ಟ ಡಿಸಿಎಂ: ಡೋಂಟ್ ಡಿಸ್ಟರ್ಪ್ ಎಂದ ಡಿಕೆಶಿ !

Published : May 21, 2023, 02:46 PM IST

ಡಿ.ಕೆ. ಶಿವಕುಮಾರ್‌ ಭಾಷಣ ಮಾಡುವ ವೇಳೆ ಎಂ.ಬಿ. ಪಾಟೀಲ್‌ ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡುತ್ತಿದ್ದರು. ಈ ವೇಳೆ ಡಿಸಿಎಂ ಪಾಟೀಲ್‌ ವಿರುದ್ಧ ಗರಂ ಆಗಿದ್ದಾರೆ.

ಬೆಂಗಳೂರು: ಸಚಿವ ಎಂ.ಬಿ. ಪಾಟೀಲ್‌ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಎಚ್ಚರಿಕೆ ಕೊಟ್ಟಿದ್ದಾರೆ. ಡೋಂಟ್ ಡಿಸ್ಟರ್ಪ್ ಎಂದು ಹೇಳುವ ಮೂಲಕ ಡಿಸಿಎಂ ಗರಂ ಆಗಿದ್ದಾರೆ. ಡಿ.ಕೆ. ಶಿವಕುಮಾರ್‌ ಭಾಷಣ ಮಾಡುತ್ತಿರುವಾಗ, ಸಿದ್ದರಾಮಯ್ಯ ಜೊತೆ ಎಂ.ಬಿ. ಪಾಟೀಲ್ ಮಾತನಾಡುತ್ತಿದ್ದರು.ಈ ವೇಳೆ ಡಿ‌.ಕೆ. ಶಿವಕುಮಾರ್ ಗರಂ ಆಗಿದ್ದಾರೆ.  ಏನೇ ಇರಲಿ ಮಾತನಾಡಬೇಡಿ ಅಂತ ಎಚ್ಚರಿಕೆ ಕೊಟ್ಟಿದ್ದಾರೆ. ಈ ವೇಳೆ ಅಲ್ಲೇ ಇದ್ದ ಸಿಎಂ ಸಿದ್ದರಾಮಯ್ಯ ಸುಮ್ಮನೆ ಇದ್ದರು.

ಇದನ್ನೂ ವೀಕ್ಷಿಸಿ: ವ್ಹೀಲಿಂಗ್ ಪುಂಡರ ಹಾವಳಿಗೆ ಬ್ರೇಕ್ ಯಾವಾಗ?: ಜೀವ ಕೈಯಲ್ಲಿ ಹಿಡಿದು ಇತರ ವಾಹನ ಸವಾರರ ಪ್ರಯಾಣ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more