ಸಿಎಂ ವಿವಾದ: ಸಿದ್ದು ಪರ ಮತ್ತಷ್ಟು ಶಾಸಕರ ಬೆಂಬಲ; ಡಿಕೆಶಿ ಗರಂ

ಸಿಎಂ ವಿವಾದ: ಸಿದ್ದು ಪರ ಮತ್ತಷ್ಟು ಶಾಸಕರ ಬೆಂಬಲ; ಡಿಕೆಶಿ ಗರಂ

Published : Jun 24, 2021, 03:35 PM ISTUpdated : Jun 24, 2021, 04:06 PM IST

- ಕಾಂಗ್ರೆಸ್‌ನಲ್ಲಿ ‘ಸಿದ್ದು ಸಿಎಂ’ ವಿವಾದದ ಬೆಂಕಿ ಧಗಧಗ!

- ಹೈಕಮಾಂಡ್‌ ಸೂಚನೆಗೂ ಕ್ಯಾರೆ ಎನ್ನದ ಶಾಸಕರು

- ಮತ್ತಷ್ಟು ಎಂಎಲ್‌ಎಗಳಿಂದ ‘ಸಿದ್ದು ಸಿಎಂ’ ಬೆಂಕಿಗೆ ತುಪ್ಪ

 

ಬೆಂಗಳೂರು (ಜೂ. 24): ಹೈಕಮಾಂಡ್‌ ತಾಕೀತು ಮಾಡಿದ ಹೊರತಾಗಿಯೂ ಮುಂದಿನ ಮುಖ್ಯಮಂತ್ರಿ ಆಗಬೇಕು ಎಂಬ ಶಾಸಕರ ಹೇಳಿಕೆ ಸರಣಿ ಕಾಂಗ್ರೆಸ್‌ನಲ್ಲಿ ಮುಂದುವರೆದಿದೆ.  ‘ನಾನೇ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ಶಾಸಕರು ಹೇಳಿದರೆ ಅದಕ್ಕೆ ನಾನೇನೂ ಮಾಡಲಾಗುವುದಿಲ್ಲ. ಶಾಸಕರ ಹೇಳಿಕೆಗೂ ನನಗೂ ಸಂಬಂಧವಿಲ್ಲ. ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. 

ಇನ್ನೊಂದು ಕಡೆ‘ಪದೇಪದೇ ಮುಂದಿನ ಮುಖ್ಯಮಂತ್ರಿ ವಿಚಾರ ಪ್ರಸ್ತಾಪಿಸುತ್ತಿರುವ ಕಾಂಗ್ರೆಸ್‌ ಶಾಸಕರನ್ನು ಶಾಸಕಾಂಗ ಪಕ್ಷದ ನಾಯಕರು ನಿಯಂತ್ರಿಸುತ್ತಾರೆ. ಇಲ್ಲದಿದ್ದರೆ, ಈ ವಿಚಾರ ನೋಡಿಕೊಳ್ಳಲು ಕಾಂಗ್ರೆಸ್‌ ಜೀವಂತವಿದೆ’ ಎಂಬರ್ಥ ಬರುವ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಹೇಳಿದ್ದಾರೆ. ಡಿಕೆಶಿ- ಸಿದ್ದು ನಡುವಿನ ಗುದ್ದಾಟಕ್ಕೆ ಕಾರಣವೇನು..? 

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?