ಹಾಸನ ಟಿಕೆಟ್ ಕಗ್ಗಂಟು: ದೊಡ್ಡಗೌಡರ ಅಂಗಳದಲ್ಲಿ ಚೆಂಡು

ಹಾಸನ ಟಿಕೆಟ್ ಕಗ್ಗಂಟು: ದೊಡ್ಡಗೌಡರ ಅಂಗಳದಲ್ಲಿ ಚೆಂಡು

Published : Mar 21, 2023, 12:22 PM IST

ಹಾಸನ ಕ್ಷೇತ್ರದ ಟಿಕೆಟ್ ಕಗ್ಗಂಟು ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಅಭ್ಯರ್ಥಿ ಆಯ್ಕೆ ದೇವೇಗೌಡರ ಅಂಗಳ ತಲುಪಿದೆ. 

ಹಾಸನ ಕ್ಷೇತ್ರದ ಟಿಕೆಟ್ ಕಗ್ಗಂಟು ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಅಭ್ಯರ್ಥಿ ಆಯ್ಕೆ ದೇವೇಗೌಡರ ಅಂಗಳ ತಲುಪಿದೆ. ಇನ್ನು ಹೆಚ್.ಡಿ. ದೇವೇಗೌಡರ ಸಮ್ಮುಖದಲ್ಲಿ ಹಾಸನ ಜಿಲ್ಲಾ ಜೆಡಿಎಸ್ ಅಭ್ಯರ್ಥಿಗಳು ಹಾಗೂ ಶಾಸಕರ ಜತೆ  ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ರೇವಣ್ಣ ಸಂಸದ ಪ್ರಜ್ವಲ್‌ ಸಮ್ಮುಖದಲ್ಲಿ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಇನ್ನು  ಹಾಸನ ಕ್ಷೇತ್ರದ ಟಿಕೆಟ್‌ ಸಂಬಂಧ ಹೆಚ್ಚು ತಲೆಕೆಡಿಸಿಕೊಳ್ಳೋದು ಬೇಡ, ಹಾಸನ ಜಿಲ್ಲೆಯ 7 ಕ್ಷೇತ್ರಗಳಲ್ಲೂ ಗೆಲ್ಲಬೇಕೆಂದು ಸಭೆಯಲ್ಲಿ ದೇವೇಗೌಡರು ಸೂಚಿಸಿದ್ದಾರೆ.
 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more