ಹಾಸನ ಟಿಕೆಟ್ ಕಗ್ಗಂಟು: ದೊಡ್ಡಗೌಡರ ಅಂಗಳದಲ್ಲಿ ಚೆಂಡು

ಹಾಸನ ಟಿಕೆಟ್ ಕಗ್ಗಂಟು: ದೊಡ್ಡಗೌಡರ ಅಂಗಳದಲ್ಲಿ ಚೆಂಡು

Published : Mar 21, 2023, 12:22 PM IST

ಹಾಸನ ಕ್ಷೇತ್ರದ ಟಿಕೆಟ್ ಕಗ್ಗಂಟು ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಅಭ್ಯರ್ಥಿ ಆಯ್ಕೆ ದೇವೇಗೌಡರ ಅಂಗಳ ತಲುಪಿದೆ. 

ಹಾಸನ ಕ್ಷೇತ್ರದ ಟಿಕೆಟ್ ಕಗ್ಗಂಟು ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಅಭ್ಯರ್ಥಿ ಆಯ್ಕೆ ದೇವೇಗೌಡರ ಅಂಗಳ ತಲುಪಿದೆ. ಇನ್ನು ಹೆಚ್.ಡಿ. ದೇವೇಗೌಡರ ಸಮ್ಮುಖದಲ್ಲಿ ಹಾಸನ ಜಿಲ್ಲಾ ಜೆಡಿಎಸ್ ಅಭ್ಯರ್ಥಿಗಳು ಹಾಗೂ ಶಾಸಕರ ಜತೆ  ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ರೇವಣ್ಣ ಸಂಸದ ಪ್ರಜ್ವಲ್‌ ಸಮ್ಮುಖದಲ್ಲಿ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಇನ್ನು  ಹಾಸನ ಕ್ಷೇತ್ರದ ಟಿಕೆಟ್‌ ಸಂಬಂಧ ಹೆಚ್ಚು ತಲೆಕೆಡಿಸಿಕೊಳ್ಳೋದು ಬೇಡ, ಹಾಸನ ಜಿಲ್ಲೆಯ 7 ಕ್ಷೇತ್ರಗಳಲ್ಲೂ ಗೆಲ್ಲಬೇಕೆಂದು ಸಭೆಯಲ್ಲಿ ದೇವೇಗೌಡರು ಸೂಚಿಸಿದ್ದಾರೆ.
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more