ಹಾಸನ ಟಿಕೆಟ್ ಕಗ್ಗಂಟು: ದೊಡ್ಡಗೌಡರ ಅಂಗಳದಲ್ಲಿ ಚೆಂಡು

ಹಾಸನ ಟಿಕೆಟ್ ಕಗ್ಗಂಟು: ದೊಡ್ಡಗೌಡರ ಅಂಗಳದಲ್ಲಿ ಚೆಂಡು

Published : Mar 21, 2023, 12:22 PM IST

ಹಾಸನ ಕ್ಷೇತ್ರದ ಟಿಕೆಟ್ ಕಗ್ಗಂಟು ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಅಭ್ಯರ್ಥಿ ಆಯ್ಕೆ ದೇವೇಗೌಡರ ಅಂಗಳ ತಲುಪಿದೆ. 

ಹಾಸನ ಕ್ಷೇತ್ರದ ಟಿಕೆಟ್ ಕಗ್ಗಂಟು ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಅಭ್ಯರ್ಥಿ ಆಯ್ಕೆ ದೇವೇಗೌಡರ ಅಂಗಳ ತಲುಪಿದೆ. ಇನ್ನು ಹೆಚ್.ಡಿ. ದೇವೇಗೌಡರ ಸಮ್ಮುಖದಲ್ಲಿ ಹಾಸನ ಜಿಲ್ಲಾ ಜೆಡಿಎಸ್ ಅಭ್ಯರ್ಥಿಗಳು ಹಾಗೂ ಶಾಸಕರ ಜತೆ  ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ರೇವಣ್ಣ ಸಂಸದ ಪ್ರಜ್ವಲ್‌ ಸಮ್ಮುಖದಲ್ಲಿ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಇನ್ನು  ಹಾಸನ ಕ್ಷೇತ್ರದ ಟಿಕೆಟ್‌ ಸಂಬಂಧ ಹೆಚ್ಚು ತಲೆಕೆಡಿಸಿಕೊಳ್ಳೋದು ಬೇಡ, ಹಾಸನ ಜಿಲ್ಲೆಯ 7 ಕ್ಷೇತ್ರಗಳಲ್ಲೂ ಗೆಲ್ಲಬೇಕೆಂದು ಸಭೆಯಲ್ಲಿ ದೇವೇಗೌಡರು ಸೂಚಿಸಿದ್ದಾರೆ.
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more