ಹಾಸನ ಟಿಕೆಟ್ ಕಗ್ಗಂಟು: ದೊಡ್ಡಗೌಡರ ಅಂಗಳದಲ್ಲಿ ಚೆಂಡು

ಹಾಸನ ಟಿಕೆಟ್ ಕಗ್ಗಂಟು: ದೊಡ್ಡಗೌಡರ ಅಂಗಳದಲ್ಲಿ ಚೆಂಡು

Published : Mar 21, 2023, 12:22 PM IST

ಹಾಸನ ಕ್ಷೇತ್ರದ ಟಿಕೆಟ್ ಕಗ್ಗಂಟು ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಅಭ್ಯರ್ಥಿ ಆಯ್ಕೆ ದೇವೇಗೌಡರ ಅಂಗಳ ತಲುಪಿದೆ. 

ಹಾಸನ ಕ್ಷೇತ್ರದ ಟಿಕೆಟ್ ಕಗ್ಗಂಟು ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಅಭ್ಯರ್ಥಿ ಆಯ್ಕೆ ದೇವೇಗೌಡರ ಅಂಗಳ ತಲುಪಿದೆ. ಇನ್ನು ಹೆಚ್.ಡಿ. ದೇವೇಗೌಡರ ಸಮ್ಮುಖದಲ್ಲಿ ಹಾಸನ ಜಿಲ್ಲಾ ಜೆಡಿಎಸ್ ಅಭ್ಯರ್ಥಿಗಳು ಹಾಗೂ ಶಾಸಕರ ಜತೆ  ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ರೇವಣ್ಣ ಸಂಸದ ಪ್ರಜ್ವಲ್‌ ಸಮ್ಮುಖದಲ್ಲಿ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಇನ್ನು  ಹಾಸನ ಕ್ಷೇತ್ರದ ಟಿಕೆಟ್‌ ಸಂಬಂಧ ಹೆಚ್ಚು ತಲೆಕೆಡಿಸಿಕೊಳ್ಳೋದು ಬೇಡ, ಹಾಸನ ಜಿಲ್ಲೆಯ 7 ಕ್ಷೇತ್ರಗಳಲ್ಲೂ ಗೆಲ್ಲಬೇಕೆಂದು ಸಭೆಯಲ್ಲಿ ದೇವೇಗೌಡರು ಸೂಚಿಸಿದ್ದಾರೆ.
 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more