2019ರ ಸೋಲಿನ ಸೇಡು ತೀರಿಸಿಕೊಳ್ಳಲು ಎಚ್‌ಡಿಡಿ ಅಖಾಡಕ್ಕೆ! ಸೋಮಣ್ಣ ಪರ ಭರ್ಜರಿ ಪ್ರಚಾರಕ್ಕೆ ಇಳಿದ ದೊಡ್ಡ ಗೌಡರು

2019ರ ಸೋಲಿನ ಸೇಡು ತೀರಿಸಿಕೊಳ್ಳಲು ಎಚ್‌ಡಿಡಿ ಅಖಾಡಕ್ಕೆ! ಸೋಮಣ್ಣ ಪರ ಭರ್ಜರಿ ಪ್ರಚಾರಕ್ಕೆ ಇಳಿದ ದೊಡ್ಡ ಗೌಡರು

Published : Apr 15, 2024, 12:07 PM ISTUpdated : Apr 15, 2024, 12:08 PM IST

ಎರಡನೇ ಸಲ ತುಮಕೂರಿನಲ್ಲಿ ಎಚ್.ಡಿ ದೇವೇಗೌಡ ಪ್ರಚಾರ
2019ರ ಸೋಲಿನ ಸೇಡು ತೀರಿಸಿಕೊಳ್ಳಲು ಮುಂದಾದ ಎಚ್‌ಡಿಡಿ
ಸೋಮಣ್ಣನ ಗೆಲುವು ಮೂಲಕ ಸೇಡು ತೀರಿಸಿಕೊಳ್ಳಲು ಕಸರತ್ತು

ಲೋಕಸಭಾ ಚುನಾವಣೆ (Lok Sabha Elections) ಪ್ರಚಾರ ಜೋರಾಗಿದೆ. ತಮ್ಮ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಆಯಾ ಪಕ್ಷಗಳು ದೊಡ್ಡ ಮಟ್ಟದ ರೋಡ್‌ ಶೋ, ಪ್ರಚಾರ ಕಾರ್ಯಗಳನ್ನು ಮಾಡುತ್ತಿವೆ. ಈ  ನಡುವೆ ಎರಡನೇ ಸಲ ತುಮಕೂರಿನಲ್ಲಿ(Tumakuru) ಎಚ್.ಡಿ ದೇವೇಗೌಡ (HD DeveGowda) ಅವರು ಪ್ರಚಾರಕ್ಕೆ ಇಳಿಯಲಿದ್ದಾರೆ. 2019ರ ಸೋಲಿನ ಸೇಡು ತೀರಿಸಿಕೊಳ್ಳಲು ಎಚ್‌ಡಿಡಿ ಮುಂದಾಗಿದ್ದು, ಅದನ್ನು ಸೋಮಣ್ಣ ಮೂಲಕ ಈಡೇರಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಹಾಸನ ಬಳಿಕ ತುಮಕೂರನ್ನು ಅವರು ಪ್ರತಿಷ್ಟೆಯಾಗಿ ತೆಗೆದುಕೊಂಡಿದ್ದು, ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣರನ್ನು(V Somamma) ಗೆಲ್ಲಿಸುವಂತೆ ಮತದಾರರಿಗೆ ಮನವಿ ಮಾಡುತ್ತಿದ್ದಾರೆ. ಗೃಹ ಸಚಿವರ ತವರು ಕ್ಷೇತ್ರವಾದ ಕೊರಟಗೆರೆಯಲ್ಲಿಯೇ ಈ ಪ್ರಚಾರ ಸಭೆ ನಡೆಯಲಿದ್ದು, ತುಮಕೂರು ಗ್ರಾಮಾಂತರ ಕ್ಷೇತ್ರದ ಊರ್ಡಿಗೆರೆಯಲ್ಲೂ ಪ್ರಚಾರ ಮಾಡಲಾಗುತ್ತದೆ. ಇದಾದ ನಂತರದಲ್ಲಿ ಸಂಜೆ ತುಮಕೂರು ನಗರದಲ್ಲಿ ಮತಯಾಚನೆ ಮಾಡಲಿದ್ದಾರೆ. ಇನ್ನು ರಾತ್ರಿ ತುಮಕೂರಿನಲ್ಲೇ ಎಚ್.ಡಿ ದೇವೇಗೌಡ ಅವರು ವಾಸ್ತವ್ಯ ಹೂಡಲಿದ್ದು, ನಾಡಿದ್ದು‌ ಮಧುಗಿರಿಯಲ್ಲಿ ಪ್ರಚಾರ ಮಾಡಲಿದ್ದಾರೆ.

ಇದನ್ನೂ ವೀಕ್ಷಿಸಿ:  2000 ಜನ ಸೇರಿದ್ರು ಅಂದ್ರೆ ಯಾರು ನಂಬ್ತಾರೆ? ವಿವೇಕ್ ಹೆಬ್ಬಾರ್ ಜತೆ ಅಷ್ಟು ಜನ ಎಲ್ಲಿಂದ ಬಂದ್ರು? ದೇಶಪಾಂಡೆ ಪ್ರಶ್ನೆ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more