2019ರ ಸೋಲಿನ ಸೇಡು ತೀರಿಸಿಕೊಳ್ಳಲು ಎಚ್‌ಡಿಡಿ ಅಖಾಡಕ್ಕೆ! ಸೋಮಣ್ಣ ಪರ ಭರ್ಜರಿ ಪ್ರಚಾರಕ್ಕೆ ಇಳಿದ ದೊಡ್ಡ ಗೌಡರು

2019ರ ಸೋಲಿನ ಸೇಡು ತೀರಿಸಿಕೊಳ್ಳಲು ಎಚ್‌ಡಿಡಿ ಅಖಾಡಕ್ಕೆ! ಸೋಮಣ್ಣ ಪರ ಭರ್ಜರಿ ಪ್ರಚಾರಕ್ಕೆ ಇಳಿದ ದೊಡ್ಡ ಗೌಡರು

Published : Apr 15, 2024, 12:07 PM ISTUpdated : Apr 15, 2024, 12:08 PM IST

ಎರಡನೇ ಸಲ ತುಮಕೂರಿನಲ್ಲಿ ಎಚ್.ಡಿ ದೇವೇಗೌಡ ಪ್ರಚಾರ
2019ರ ಸೋಲಿನ ಸೇಡು ತೀರಿಸಿಕೊಳ್ಳಲು ಮುಂದಾದ ಎಚ್‌ಡಿಡಿ
ಸೋಮಣ್ಣನ ಗೆಲುವು ಮೂಲಕ ಸೇಡು ತೀರಿಸಿಕೊಳ್ಳಲು ಕಸರತ್ತು

ಲೋಕಸಭಾ ಚುನಾವಣೆ (Lok Sabha Elections) ಪ್ರಚಾರ ಜೋರಾಗಿದೆ. ತಮ್ಮ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಆಯಾ ಪಕ್ಷಗಳು ದೊಡ್ಡ ಮಟ್ಟದ ರೋಡ್‌ ಶೋ, ಪ್ರಚಾರ ಕಾರ್ಯಗಳನ್ನು ಮಾಡುತ್ತಿವೆ. ಈ  ನಡುವೆ ಎರಡನೇ ಸಲ ತುಮಕೂರಿನಲ್ಲಿ(Tumakuru) ಎಚ್.ಡಿ ದೇವೇಗೌಡ (HD DeveGowda) ಅವರು ಪ್ರಚಾರಕ್ಕೆ ಇಳಿಯಲಿದ್ದಾರೆ. 2019ರ ಸೋಲಿನ ಸೇಡು ತೀರಿಸಿಕೊಳ್ಳಲು ಎಚ್‌ಡಿಡಿ ಮುಂದಾಗಿದ್ದು, ಅದನ್ನು ಸೋಮಣ್ಣ ಮೂಲಕ ಈಡೇರಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಹಾಸನ ಬಳಿಕ ತುಮಕೂರನ್ನು ಅವರು ಪ್ರತಿಷ್ಟೆಯಾಗಿ ತೆಗೆದುಕೊಂಡಿದ್ದು, ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣರನ್ನು(V Somamma) ಗೆಲ್ಲಿಸುವಂತೆ ಮತದಾರರಿಗೆ ಮನವಿ ಮಾಡುತ್ತಿದ್ದಾರೆ. ಗೃಹ ಸಚಿವರ ತವರು ಕ್ಷೇತ್ರವಾದ ಕೊರಟಗೆರೆಯಲ್ಲಿಯೇ ಈ ಪ್ರಚಾರ ಸಭೆ ನಡೆಯಲಿದ್ದು, ತುಮಕೂರು ಗ್ರಾಮಾಂತರ ಕ್ಷೇತ್ರದ ಊರ್ಡಿಗೆರೆಯಲ್ಲೂ ಪ್ರಚಾರ ಮಾಡಲಾಗುತ್ತದೆ. ಇದಾದ ನಂತರದಲ್ಲಿ ಸಂಜೆ ತುಮಕೂರು ನಗರದಲ್ಲಿ ಮತಯಾಚನೆ ಮಾಡಲಿದ್ದಾರೆ. ಇನ್ನು ರಾತ್ರಿ ತುಮಕೂರಿನಲ್ಲೇ ಎಚ್.ಡಿ ದೇವೇಗೌಡ ಅವರು ವಾಸ್ತವ್ಯ ಹೂಡಲಿದ್ದು, ನಾಡಿದ್ದು‌ ಮಧುಗಿರಿಯಲ್ಲಿ ಪ್ರಚಾರ ಮಾಡಲಿದ್ದಾರೆ.

ಇದನ್ನೂ ವೀಕ್ಷಿಸಿ:  2000 ಜನ ಸೇರಿದ್ರು ಅಂದ್ರೆ ಯಾರು ನಂಬ್ತಾರೆ? ವಿವೇಕ್ ಹೆಬ್ಬಾರ್ ಜತೆ ಅಷ್ಟು ಜನ ಎಲ್ಲಿಂದ ಬಂದ್ರು? ದೇಶಪಾಂಡೆ ಪ್ರಶ್ನೆ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more