2019ರ ಸೋಲಿನ ಸೇಡು ತೀರಿಸಿಕೊಳ್ಳಲು ಎಚ್‌ಡಿಡಿ ಅಖಾಡಕ್ಕೆ! ಸೋಮಣ್ಣ ಪರ ಭರ್ಜರಿ ಪ್ರಚಾರಕ್ಕೆ ಇಳಿದ ದೊಡ್ಡ ಗೌಡರು

2019ರ ಸೋಲಿನ ಸೇಡು ತೀರಿಸಿಕೊಳ್ಳಲು ಎಚ್‌ಡಿಡಿ ಅಖಾಡಕ್ಕೆ! ಸೋಮಣ್ಣ ಪರ ಭರ್ಜರಿ ಪ್ರಚಾರಕ್ಕೆ ಇಳಿದ ದೊಡ್ಡ ಗೌಡರು

Published : Apr 15, 2024, 12:07 PM ISTUpdated : Apr 15, 2024, 12:08 PM IST

ಎರಡನೇ ಸಲ ತುಮಕೂರಿನಲ್ಲಿ ಎಚ್.ಡಿ ದೇವೇಗೌಡ ಪ್ರಚಾರ
2019ರ ಸೋಲಿನ ಸೇಡು ತೀರಿಸಿಕೊಳ್ಳಲು ಮುಂದಾದ ಎಚ್‌ಡಿಡಿ
ಸೋಮಣ್ಣನ ಗೆಲುವು ಮೂಲಕ ಸೇಡು ತೀರಿಸಿಕೊಳ್ಳಲು ಕಸರತ್ತು

ಲೋಕಸಭಾ ಚುನಾವಣೆ (Lok Sabha Elections) ಪ್ರಚಾರ ಜೋರಾಗಿದೆ. ತಮ್ಮ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಆಯಾ ಪಕ್ಷಗಳು ದೊಡ್ಡ ಮಟ್ಟದ ರೋಡ್‌ ಶೋ, ಪ್ರಚಾರ ಕಾರ್ಯಗಳನ್ನು ಮಾಡುತ್ತಿವೆ. ಈ  ನಡುವೆ ಎರಡನೇ ಸಲ ತುಮಕೂರಿನಲ್ಲಿ(Tumakuru) ಎಚ್.ಡಿ ದೇವೇಗೌಡ (HD DeveGowda) ಅವರು ಪ್ರಚಾರಕ್ಕೆ ಇಳಿಯಲಿದ್ದಾರೆ. 2019ರ ಸೋಲಿನ ಸೇಡು ತೀರಿಸಿಕೊಳ್ಳಲು ಎಚ್‌ಡಿಡಿ ಮುಂದಾಗಿದ್ದು, ಅದನ್ನು ಸೋಮಣ್ಣ ಮೂಲಕ ಈಡೇರಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಹಾಸನ ಬಳಿಕ ತುಮಕೂರನ್ನು ಅವರು ಪ್ರತಿಷ್ಟೆಯಾಗಿ ತೆಗೆದುಕೊಂಡಿದ್ದು, ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣರನ್ನು(V Somamma) ಗೆಲ್ಲಿಸುವಂತೆ ಮತದಾರರಿಗೆ ಮನವಿ ಮಾಡುತ್ತಿದ್ದಾರೆ. ಗೃಹ ಸಚಿವರ ತವರು ಕ್ಷೇತ್ರವಾದ ಕೊರಟಗೆರೆಯಲ್ಲಿಯೇ ಈ ಪ್ರಚಾರ ಸಭೆ ನಡೆಯಲಿದ್ದು, ತುಮಕೂರು ಗ್ರಾಮಾಂತರ ಕ್ಷೇತ್ರದ ಊರ್ಡಿಗೆರೆಯಲ್ಲೂ ಪ್ರಚಾರ ಮಾಡಲಾಗುತ್ತದೆ. ಇದಾದ ನಂತರದಲ್ಲಿ ಸಂಜೆ ತುಮಕೂರು ನಗರದಲ್ಲಿ ಮತಯಾಚನೆ ಮಾಡಲಿದ್ದಾರೆ. ಇನ್ನು ರಾತ್ರಿ ತುಮಕೂರಿನಲ್ಲೇ ಎಚ್.ಡಿ ದೇವೇಗೌಡ ಅವರು ವಾಸ್ತವ್ಯ ಹೂಡಲಿದ್ದು, ನಾಡಿದ್ದು‌ ಮಧುಗಿರಿಯಲ್ಲಿ ಪ್ರಚಾರ ಮಾಡಲಿದ್ದಾರೆ.

ಇದನ್ನೂ ವೀಕ್ಷಿಸಿ:  2000 ಜನ ಸೇರಿದ್ರು ಅಂದ್ರೆ ಯಾರು ನಂಬ್ತಾರೆ? ವಿವೇಕ್ ಹೆಬ್ಬಾರ್ ಜತೆ ಅಷ್ಟು ಜನ ಎಲ್ಲಿಂದ ಬಂದ್ರು? ದೇಶಪಾಂಡೆ ಪ್ರಶ್ನೆ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more