2019ರ ಸೋಲಿನ ಸೇಡು ತೀರಿಸಿಕೊಳ್ಳಲು ಎಚ್‌ಡಿಡಿ ಅಖಾಡಕ್ಕೆ! ಸೋಮಣ್ಣ ಪರ ಭರ್ಜರಿ ಪ್ರಚಾರಕ್ಕೆ ಇಳಿದ ದೊಡ್ಡ ಗೌಡರು

2019ರ ಸೋಲಿನ ಸೇಡು ತೀರಿಸಿಕೊಳ್ಳಲು ಎಚ್‌ಡಿಡಿ ಅಖಾಡಕ್ಕೆ! ಸೋಮಣ್ಣ ಪರ ಭರ್ಜರಿ ಪ್ರಚಾರಕ್ಕೆ ಇಳಿದ ದೊಡ್ಡ ಗೌಡರು

Published : Apr 15, 2024, 12:07 PM ISTUpdated : Apr 15, 2024, 12:08 PM IST

ಎರಡನೇ ಸಲ ತುಮಕೂರಿನಲ್ಲಿ ಎಚ್.ಡಿ ದೇವೇಗೌಡ ಪ್ರಚಾರ
2019ರ ಸೋಲಿನ ಸೇಡು ತೀರಿಸಿಕೊಳ್ಳಲು ಮುಂದಾದ ಎಚ್‌ಡಿಡಿ
ಸೋಮಣ್ಣನ ಗೆಲುವು ಮೂಲಕ ಸೇಡು ತೀರಿಸಿಕೊಳ್ಳಲು ಕಸರತ್ತು

ಲೋಕಸಭಾ ಚುನಾವಣೆ (Lok Sabha Elections) ಪ್ರಚಾರ ಜೋರಾಗಿದೆ. ತಮ್ಮ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಆಯಾ ಪಕ್ಷಗಳು ದೊಡ್ಡ ಮಟ್ಟದ ರೋಡ್‌ ಶೋ, ಪ್ರಚಾರ ಕಾರ್ಯಗಳನ್ನು ಮಾಡುತ್ತಿವೆ. ಈ  ನಡುವೆ ಎರಡನೇ ಸಲ ತುಮಕೂರಿನಲ್ಲಿ(Tumakuru) ಎಚ್.ಡಿ ದೇವೇಗೌಡ (HD DeveGowda) ಅವರು ಪ್ರಚಾರಕ್ಕೆ ಇಳಿಯಲಿದ್ದಾರೆ. 2019ರ ಸೋಲಿನ ಸೇಡು ತೀರಿಸಿಕೊಳ್ಳಲು ಎಚ್‌ಡಿಡಿ ಮುಂದಾಗಿದ್ದು, ಅದನ್ನು ಸೋಮಣ್ಣ ಮೂಲಕ ಈಡೇರಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಹಾಸನ ಬಳಿಕ ತುಮಕೂರನ್ನು ಅವರು ಪ್ರತಿಷ್ಟೆಯಾಗಿ ತೆಗೆದುಕೊಂಡಿದ್ದು, ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣರನ್ನು(V Somamma) ಗೆಲ್ಲಿಸುವಂತೆ ಮತದಾರರಿಗೆ ಮನವಿ ಮಾಡುತ್ತಿದ್ದಾರೆ. ಗೃಹ ಸಚಿವರ ತವರು ಕ್ಷೇತ್ರವಾದ ಕೊರಟಗೆರೆಯಲ್ಲಿಯೇ ಈ ಪ್ರಚಾರ ಸಭೆ ನಡೆಯಲಿದ್ದು, ತುಮಕೂರು ಗ್ರಾಮಾಂತರ ಕ್ಷೇತ್ರದ ಊರ್ಡಿಗೆರೆಯಲ್ಲೂ ಪ್ರಚಾರ ಮಾಡಲಾಗುತ್ತದೆ. ಇದಾದ ನಂತರದಲ್ಲಿ ಸಂಜೆ ತುಮಕೂರು ನಗರದಲ್ಲಿ ಮತಯಾಚನೆ ಮಾಡಲಿದ್ದಾರೆ. ಇನ್ನು ರಾತ್ರಿ ತುಮಕೂರಿನಲ್ಲೇ ಎಚ್.ಡಿ ದೇವೇಗೌಡ ಅವರು ವಾಸ್ತವ್ಯ ಹೂಡಲಿದ್ದು, ನಾಡಿದ್ದು‌ ಮಧುಗಿರಿಯಲ್ಲಿ ಪ್ರಚಾರ ಮಾಡಲಿದ್ದಾರೆ.

ಇದನ್ನೂ ವೀಕ್ಷಿಸಿ:  2000 ಜನ ಸೇರಿದ್ರು ಅಂದ್ರೆ ಯಾರು ನಂಬ್ತಾರೆ? ವಿವೇಕ್ ಹೆಬ್ಬಾರ್ ಜತೆ ಅಷ್ಟು ಜನ ಎಲ್ಲಿಂದ ಬಂದ್ರು? ದೇಶಪಾಂಡೆ ಪ್ರಶ್ನೆ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more