ಸ್ವರೂಪ್‌ಗೆ ರೇವಣ್ಣ ಕುಟುಂಬದ ಬೆಂಬಲ: ಹಾಸನದಲ್ಲಿ ಜೆಡಿಎಸ್‌ ಗೆಲುವು ಖಚಿತನಾ?

ಸ್ವರೂಪ್‌ಗೆ ರೇವಣ್ಣ ಕುಟುಂಬದ ಬೆಂಬಲ: ಹಾಸನದಲ್ಲಿ ಜೆಡಿಎಸ್‌ ಗೆಲುವು ಖಚಿತನಾ?

Published : Apr 20, 2023, 01:24 PM IST

ಸ್ವರೂಪ್‌ಗೆ ರೇವಣ್ಣ ಕುಟುಂಬದ ಬೆಂಬಲ
ಎದುರಾಳಿ ಮಣಿಸಲು ಜೆಡಿಎಸ್‌ ತಂತ್ರ
ಸ್ವರೂಪ್‌ ನನ್ನ ಮಗ ಎಂದ ಭವಾನಿ

ಹಾಸನ: ಜಿಲ್ಲೆಯಲ್ಲಿನ ಬಿಕ್ಕಟ್ಟನ್ನು ಮರೆತು ಜೆಡಿಎಸ್‌ ಒಗ್ಗಟ್ಟನ್ನು ಪ್ರದರ್ಶಿಸಿದೆ.ಟಿಕೆಟ್‌ಗಾಗಿ ಪಟ್ಟು ಹಿಡಿದಿದ್ದ ಭವಾನಿ ರೇವಣ್ಣ ಇದೀಗ ಸ್ವರೂಪ್‌ ನನ್ನ ಮಗನಿದ್ದಂತೆ ಎಂದು ಹೇಳಿದ್ದಾರೆ. ಇಂದು ಸ್ವರೂಪ್‌ ಉಮೇದುವಾರಿಕೆ ಸಲ್ಲಿಕೆ ಮಾಡಲಿದ್ದು, ಇಡೀ ರೇವಣ್ಣ ಕುಟುಂಬ ಅವರ ಬೆಂಬಲಕ್ಕೆ ನಿಂತಿದೆ. ಸ್ವರೂಪ್‌ ಗೆಲುವಿಗಾಗಿ ಇದೀಗ ದೇವೇಗೌಡ್ರ ಕುಟುಂಬ ಟೊಂಕ ಕಟ್ಟಿ ನಿಂತತೆ ಕಾಣುತ್ತಿದೆ. ಒಂದು ವೇಳೆ ಜೆಡಿಎಸ್‌ ಒಗ್ಗಟ್ಟನ್ನು ಪ್ರದರ್ಶಿಸದಿದ್ದರೇ, ಬಿಜೆಪಿಯ ಅಭ್ಯರ್ಥಿ ಪ್ರೀತಂಗೌಡಗೆ ಇದು ಪ್ಲಸ್‌ ಆಗುತ್ತಿತ್ತು. ಹೀಗಾಗಿ ಗೌಡ್ರ ಕುಟುಂಬ ಸ್ವರೂಪ್‌ ಬೆನ್ನಿಗೆ ನಿಲ್ಲುವ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸುತ್ತಿದೆ.ಈ ಮೂಲಕ ವಿಧಾನಸಭಾ ಚುನಾವಣೆಯನ್ನು ಗೆಲ್ಲಲು ಜೆಡಿಎಸ್‌ ಪ್ಲ್ಯಾನ್‌ ಮಾಡಿದೆ.

ಇದನ್ನೂ ಓದಿ: ಸ್ವರೂಪ್‌ ಗೆಲ್ಲಿಸಿ, ಜೆಡಿಎಸ್‌ ಅಧಿಕಾರಕ್ಕೆ ತನ್ನಿ: ಭವಾನಿ ರೇವಣ್ಣ

 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more