ಸ್ವರೂಪ್‌ಗೆ ರೇವಣ್ಣ ಕುಟುಂಬದ ಬೆಂಬಲ: ಹಾಸನದಲ್ಲಿ ಜೆಡಿಎಸ್‌ ಗೆಲುವು ಖಚಿತನಾ?

ಸ್ವರೂಪ್‌ಗೆ ರೇವಣ್ಣ ಕುಟುಂಬದ ಬೆಂಬಲ: ಹಾಸನದಲ್ಲಿ ಜೆಡಿಎಸ್‌ ಗೆಲುವು ಖಚಿತನಾ?

Published : Apr 20, 2023, 01:24 PM IST

ಸ್ವರೂಪ್‌ಗೆ ರೇವಣ್ಣ ಕುಟುಂಬದ ಬೆಂಬಲ
ಎದುರಾಳಿ ಮಣಿಸಲು ಜೆಡಿಎಸ್‌ ತಂತ್ರ
ಸ್ವರೂಪ್‌ ನನ್ನ ಮಗ ಎಂದ ಭವಾನಿ

ಹಾಸನ: ಜಿಲ್ಲೆಯಲ್ಲಿನ ಬಿಕ್ಕಟ್ಟನ್ನು ಮರೆತು ಜೆಡಿಎಸ್‌ ಒಗ್ಗಟ್ಟನ್ನು ಪ್ರದರ್ಶಿಸಿದೆ.ಟಿಕೆಟ್‌ಗಾಗಿ ಪಟ್ಟು ಹಿಡಿದಿದ್ದ ಭವಾನಿ ರೇವಣ್ಣ ಇದೀಗ ಸ್ವರೂಪ್‌ ನನ್ನ ಮಗನಿದ್ದಂತೆ ಎಂದು ಹೇಳಿದ್ದಾರೆ. ಇಂದು ಸ್ವರೂಪ್‌ ಉಮೇದುವಾರಿಕೆ ಸಲ್ಲಿಕೆ ಮಾಡಲಿದ್ದು, ಇಡೀ ರೇವಣ್ಣ ಕುಟುಂಬ ಅವರ ಬೆಂಬಲಕ್ಕೆ ನಿಂತಿದೆ. ಸ್ವರೂಪ್‌ ಗೆಲುವಿಗಾಗಿ ಇದೀಗ ದೇವೇಗೌಡ್ರ ಕುಟುಂಬ ಟೊಂಕ ಕಟ್ಟಿ ನಿಂತತೆ ಕಾಣುತ್ತಿದೆ. ಒಂದು ವೇಳೆ ಜೆಡಿಎಸ್‌ ಒಗ್ಗಟ್ಟನ್ನು ಪ್ರದರ್ಶಿಸದಿದ್ದರೇ, ಬಿಜೆಪಿಯ ಅಭ್ಯರ್ಥಿ ಪ್ರೀತಂಗೌಡಗೆ ಇದು ಪ್ಲಸ್‌ ಆಗುತ್ತಿತ್ತು. ಹೀಗಾಗಿ ಗೌಡ್ರ ಕುಟುಂಬ ಸ್ವರೂಪ್‌ ಬೆನ್ನಿಗೆ ನಿಲ್ಲುವ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸುತ್ತಿದೆ.ಈ ಮೂಲಕ ವಿಧಾನಸಭಾ ಚುನಾವಣೆಯನ್ನು ಗೆಲ್ಲಲು ಜೆಡಿಎಸ್‌ ಪ್ಲ್ಯಾನ್‌ ಮಾಡಿದೆ.

ಇದನ್ನೂ ಓದಿ: ಸ್ವರೂಪ್‌ ಗೆಲ್ಲಿಸಿ, ಜೆಡಿಎಸ್‌ ಅಧಿಕಾರಕ್ಕೆ ತನ್ನಿ: ಭವಾನಿ ರೇವಣ್ಣ

 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more