ಸ್ವರೂಪ್‌ಗೆ ರೇವಣ್ಣ ಕುಟುಂಬದ ಬೆಂಬಲ: ಹಾಸನದಲ್ಲಿ ಜೆಡಿಎಸ್‌ ಗೆಲುವು ಖಚಿತನಾ?

ಸ್ವರೂಪ್‌ಗೆ ರೇವಣ್ಣ ಕುಟುಂಬದ ಬೆಂಬಲ: ಹಾಸನದಲ್ಲಿ ಜೆಡಿಎಸ್‌ ಗೆಲುವು ಖಚಿತನಾ?

Published : Apr 20, 2023, 01:24 PM IST

ಸ್ವರೂಪ್‌ಗೆ ರೇವಣ್ಣ ಕುಟುಂಬದ ಬೆಂಬಲ
ಎದುರಾಳಿ ಮಣಿಸಲು ಜೆಡಿಎಸ್‌ ತಂತ್ರ
ಸ್ವರೂಪ್‌ ನನ್ನ ಮಗ ಎಂದ ಭವಾನಿ

ಹಾಸನ: ಜಿಲ್ಲೆಯಲ್ಲಿನ ಬಿಕ್ಕಟ್ಟನ್ನು ಮರೆತು ಜೆಡಿಎಸ್‌ ಒಗ್ಗಟ್ಟನ್ನು ಪ್ರದರ್ಶಿಸಿದೆ.ಟಿಕೆಟ್‌ಗಾಗಿ ಪಟ್ಟು ಹಿಡಿದಿದ್ದ ಭವಾನಿ ರೇವಣ್ಣ ಇದೀಗ ಸ್ವರೂಪ್‌ ನನ್ನ ಮಗನಿದ್ದಂತೆ ಎಂದು ಹೇಳಿದ್ದಾರೆ. ಇಂದು ಸ್ವರೂಪ್‌ ಉಮೇದುವಾರಿಕೆ ಸಲ್ಲಿಕೆ ಮಾಡಲಿದ್ದು, ಇಡೀ ರೇವಣ್ಣ ಕುಟುಂಬ ಅವರ ಬೆಂಬಲಕ್ಕೆ ನಿಂತಿದೆ. ಸ್ವರೂಪ್‌ ಗೆಲುವಿಗಾಗಿ ಇದೀಗ ದೇವೇಗೌಡ್ರ ಕುಟುಂಬ ಟೊಂಕ ಕಟ್ಟಿ ನಿಂತತೆ ಕಾಣುತ್ತಿದೆ. ಒಂದು ವೇಳೆ ಜೆಡಿಎಸ್‌ ಒಗ್ಗಟ್ಟನ್ನು ಪ್ರದರ್ಶಿಸದಿದ್ದರೇ, ಬಿಜೆಪಿಯ ಅಭ್ಯರ್ಥಿ ಪ್ರೀತಂಗೌಡಗೆ ಇದು ಪ್ಲಸ್‌ ಆಗುತ್ತಿತ್ತು. ಹೀಗಾಗಿ ಗೌಡ್ರ ಕುಟುಂಬ ಸ್ವರೂಪ್‌ ಬೆನ್ನಿಗೆ ನಿಲ್ಲುವ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸುತ್ತಿದೆ.ಈ ಮೂಲಕ ವಿಧಾನಸಭಾ ಚುನಾವಣೆಯನ್ನು ಗೆಲ್ಲಲು ಜೆಡಿಎಸ್‌ ಪ್ಲ್ಯಾನ್‌ ಮಾಡಿದೆ.

ಇದನ್ನೂ ಓದಿ: ಸ್ವರೂಪ್‌ ಗೆಲ್ಲಿಸಿ, ಜೆಡಿಎಸ್‌ ಅಧಿಕಾರಕ್ಕೆ ತನ್ನಿ: ಭವಾನಿ ರೇವಣ್ಣ

 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more