News Hour: ದೇವೇಗೌಡ ತವರಿನಲ್ಲಿ ಸಿಎಂ ಶಕ್ತಿ ಪ್ರದರ್ಶನಕ್ಕೆ ವೇದಿಕೆ; ಹಾಸನದಲ್ಲಿ ನಡೆಯಲಿದ್ಯಾ ಗರ್ವಭಂಗ?

News Hour: ದೇವೇಗೌಡ ತವರಿನಲ್ಲಿ ಸಿಎಂ ಶಕ್ತಿ ಪ್ರದರ್ಶನಕ್ಕೆ ವೇದಿಕೆ; ಹಾಸನದಲ್ಲಿ ನಡೆಯಲಿದ್ಯಾ ಗರ್ವಭಂಗ?

Published : Nov 30, 2024, 03:15 PM ISTUpdated : Nov 30, 2024, 03:17 PM IST

ದೇವೇಗೌಡರ ತವರಲ್ಲಿ ಸಿಎಂ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜಾಗಿದೆ. ಹಾಸನದಲ್ಲಿ ನಡೆಯಲಿದ್ಯಾ ಗರ್ವಭಂಗ ವಾಕ್ಸಮರ ಅನ್ನೋದು ಮುಂದಿನ ಕುತೂಹಲ

ಬೆಂಗಳೂರು (ನ.30): ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್‌ನ ಪವರ್​​ಫುಲ್​​ ಲೀಡರ್​. ಹೈಕಮಾಂಡ್‌ಗೂ ಫೆವರೆಟ್. ಮೋದಿ ಎದುರಿಸುವ ಶಕ್ತಿ ಇರೋದು ಸಿದ್ದರಾಮಯ್ಯಗೆ ಮಾತ್ರ ಅಂತ ಕಾಂಗ್ರೆಸ್‌ನ ಹಲವು ನಾಯಕರೇ  ಹೇಳುತ್ತಾರೆ. ಒಂದರ್ಥದಲ್ಲಿ ಕಾಂಗ್ರೆಸ್‌ನ ಪ್ರಶ್ನಾತೀತ ನಾಯಕ. 

2022ರಲ್ಲಿ ದಾವಣಗೆರೆಯ ಸಿದ್ದರಾಮೋತ್ಸವ ಸಮಾವೇಶ ಸಿದ್ದರಾಮಯ್ಯ ರಾಜಕೀಯ ದಿಕ್ಕನ್ನೇ ಬದಲಿಸಿತ್ತು. ಸಿದ್ದರಾಮಯ್ಯರ ಸಿಎಂ ಕನಸಿಗೆ ಮುನ್ನುಡಿ ಬರೆದಿತ್ತು. ಬಳಿಕ ನಡೆದಿದ್ದಲ್ಲವೂ ಇತಿಹಾಸ. ಈಗ ಅಂಥಾದ್ದೇ ಸಮಾವೇಶಕ್ಕೆ ಹಾಸನ ಸಿದ್ಧವಾಗ್ತಿದೆ.

ವೆಬ್‌ ಸಿರೀಸ್‌ Ranking: ಗ್ರೇಟೆಸ್ಟ್‌ ಆಫ್‌ ಆಲ್‌ ಟೈಮ್‌, ಓವರ್‌ಹೈಪ್‌ ಯಾವುದು ಅನ್ನೋದನ್ನ ನೋಡಿ!

ಉಪಚುನಾವಣೆಯಲ್ಲಿ ಮೂರು ಕ್ಷೇತ್ರ ಗೆದ್ದು ಫುಲ್​ ಜೋಶ್​ನಲ್ಲಿರುವ ಸಿಎಂ ಮತ್ತೊಂದು ಶಕ್ತಿ ಪ್ರದರ್ಶನಕ್ಕೆ ರೆಡಿಯಾಗ್ತಿದ್ದಾರೆ. ಸಿದ್ದರಾಮೋತ್ಸವ ಮಾದರಿಯಂತೆ ಡಿಸೆಂಬರ್ 5ಕ್ಕೆ ಹಾಸನದಲ್ಲಿ ಸಿದ್ದರಾಮೋತ್ಸವ ಮಾದರಿಯಲ್ಲೇ ಸ್ವಾಭಿಮಾನ ಸಮಾವೇಶ ನಡೆಯಲಿದೆ. ಉಪ ಚುನಾವಣೆಯಲ್ಲಿ ಗೌಡರು ಸಿಎಂಗೆ ಗರ್ವಭಂಗ ಪ್ರಶ್ನೆ ಮಾಡಿದ್ದರು. ಅದಕ್ಕೆ ತಿರುಗೇಟಿನ ಜೊತೆ ಸಿದ್ದರಾಮಯ್ಯರ ಶಕ್ತಿ ಪ್ರದರ್ಶನಕ್ಕೂ ವೇದಿಕೆಯಾಗಲಿದೆ. 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more