News Hour: ದೇವೇಗೌಡ ತವರಿನಲ್ಲಿ ಸಿಎಂ ಶಕ್ತಿ ಪ್ರದರ್ಶನಕ್ಕೆ ವೇದಿಕೆ; ಹಾಸನದಲ್ಲಿ ನಡೆಯಲಿದ್ಯಾ ಗರ್ವಭಂಗ?

News Hour: ದೇವೇಗೌಡ ತವರಿನಲ್ಲಿ ಸಿಎಂ ಶಕ್ತಿ ಪ್ರದರ್ಶನಕ್ಕೆ ವೇದಿಕೆ; ಹಾಸನದಲ್ಲಿ ನಡೆಯಲಿದ್ಯಾ ಗರ್ವಭಂಗ?

Published : Nov 30, 2024, 03:15 PM ISTUpdated : Nov 30, 2024, 03:17 PM IST

ದೇವೇಗೌಡರ ತವರಲ್ಲಿ ಸಿಎಂ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜಾಗಿದೆ. ಹಾಸನದಲ್ಲಿ ನಡೆಯಲಿದ್ಯಾ ಗರ್ವಭಂಗ ವಾಕ್ಸಮರ ಅನ್ನೋದು ಮುಂದಿನ ಕುತೂಹಲ

ಬೆಂಗಳೂರು (ನ.30): ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್‌ನ ಪವರ್​​ಫುಲ್​​ ಲೀಡರ್​. ಹೈಕಮಾಂಡ್‌ಗೂ ಫೆವರೆಟ್. ಮೋದಿ ಎದುರಿಸುವ ಶಕ್ತಿ ಇರೋದು ಸಿದ್ದರಾಮಯ್ಯಗೆ ಮಾತ್ರ ಅಂತ ಕಾಂಗ್ರೆಸ್‌ನ ಹಲವು ನಾಯಕರೇ  ಹೇಳುತ್ತಾರೆ. ಒಂದರ್ಥದಲ್ಲಿ ಕಾಂಗ್ರೆಸ್‌ನ ಪ್ರಶ್ನಾತೀತ ನಾಯಕ. 

2022ರಲ್ಲಿ ದಾವಣಗೆರೆಯ ಸಿದ್ದರಾಮೋತ್ಸವ ಸಮಾವೇಶ ಸಿದ್ದರಾಮಯ್ಯ ರಾಜಕೀಯ ದಿಕ್ಕನ್ನೇ ಬದಲಿಸಿತ್ತು. ಸಿದ್ದರಾಮಯ್ಯರ ಸಿಎಂ ಕನಸಿಗೆ ಮುನ್ನುಡಿ ಬರೆದಿತ್ತು. ಬಳಿಕ ನಡೆದಿದ್ದಲ್ಲವೂ ಇತಿಹಾಸ. ಈಗ ಅಂಥಾದ್ದೇ ಸಮಾವೇಶಕ್ಕೆ ಹಾಸನ ಸಿದ್ಧವಾಗ್ತಿದೆ.

ವೆಬ್‌ ಸಿರೀಸ್‌ Ranking: ಗ್ರೇಟೆಸ್ಟ್‌ ಆಫ್‌ ಆಲ್‌ ಟೈಮ್‌, ಓವರ್‌ಹೈಪ್‌ ಯಾವುದು ಅನ್ನೋದನ್ನ ನೋಡಿ!

ಉಪಚುನಾವಣೆಯಲ್ಲಿ ಮೂರು ಕ್ಷೇತ್ರ ಗೆದ್ದು ಫುಲ್​ ಜೋಶ್​ನಲ್ಲಿರುವ ಸಿಎಂ ಮತ್ತೊಂದು ಶಕ್ತಿ ಪ್ರದರ್ಶನಕ್ಕೆ ರೆಡಿಯಾಗ್ತಿದ್ದಾರೆ. ಸಿದ್ದರಾಮೋತ್ಸವ ಮಾದರಿಯಂತೆ ಡಿಸೆಂಬರ್ 5ಕ್ಕೆ ಹಾಸನದಲ್ಲಿ ಸಿದ್ದರಾಮೋತ್ಸವ ಮಾದರಿಯಲ್ಲೇ ಸ್ವಾಭಿಮಾನ ಸಮಾವೇಶ ನಡೆಯಲಿದೆ. ಉಪ ಚುನಾವಣೆಯಲ್ಲಿ ಗೌಡರು ಸಿಎಂಗೆ ಗರ್ವಭಂಗ ಪ್ರಶ್ನೆ ಮಾಡಿದ್ದರು. ಅದಕ್ಕೆ ತಿರುಗೇಟಿನ ಜೊತೆ ಸಿದ್ದರಾಮಯ್ಯರ ಶಕ್ತಿ ಪ್ರದರ್ಶನಕ್ಕೂ ವೇದಿಕೆಯಾಗಲಿದೆ. 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more