News Hour: ದೇವೇಗೌಡ ತವರಿನಲ್ಲಿ ಸಿಎಂ ಶಕ್ತಿ ಪ್ರದರ್ಶನಕ್ಕೆ ವೇದಿಕೆ; ಹಾಸನದಲ್ಲಿ ನಡೆಯಲಿದ್ಯಾ ಗರ್ವಭಂಗ?

News Hour: ದೇವೇಗೌಡ ತವರಿನಲ್ಲಿ ಸಿಎಂ ಶಕ್ತಿ ಪ್ರದರ್ಶನಕ್ಕೆ ವೇದಿಕೆ; ಹಾಸನದಲ್ಲಿ ನಡೆಯಲಿದ್ಯಾ ಗರ್ವಭಂಗ?

Published : Nov 30, 2024, 03:15 PM ISTUpdated : Nov 30, 2024, 03:17 PM IST

ದೇವೇಗೌಡರ ತವರಲ್ಲಿ ಸಿಎಂ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜಾಗಿದೆ. ಹಾಸನದಲ್ಲಿ ನಡೆಯಲಿದ್ಯಾ ಗರ್ವಭಂಗ ವಾಕ್ಸಮರ ಅನ್ನೋದು ಮುಂದಿನ ಕುತೂಹಲ

ಬೆಂಗಳೂರು (ನ.30): ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್‌ನ ಪವರ್​​ಫುಲ್​​ ಲೀಡರ್​. ಹೈಕಮಾಂಡ್‌ಗೂ ಫೆವರೆಟ್. ಮೋದಿ ಎದುರಿಸುವ ಶಕ್ತಿ ಇರೋದು ಸಿದ್ದರಾಮಯ್ಯಗೆ ಮಾತ್ರ ಅಂತ ಕಾಂಗ್ರೆಸ್‌ನ ಹಲವು ನಾಯಕರೇ  ಹೇಳುತ್ತಾರೆ. ಒಂದರ್ಥದಲ್ಲಿ ಕಾಂಗ್ರೆಸ್‌ನ ಪ್ರಶ್ನಾತೀತ ನಾಯಕ. 

2022ರಲ್ಲಿ ದಾವಣಗೆರೆಯ ಸಿದ್ದರಾಮೋತ್ಸವ ಸಮಾವೇಶ ಸಿದ್ದರಾಮಯ್ಯ ರಾಜಕೀಯ ದಿಕ್ಕನ್ನೇ ಬದಲಿಸಿತ್ತು. ಸಿದ್ದರಾಮಯ್ಯರ ಸಿಎಂ ಕನಸಿಗೆ ಮುನ್ನುಡಿ ಬರೆದಿತ್ತು. ಬಳಿಕ ನಡೆದಿದ್ದಲ್ಲವೂ ಇತಿಹಾಸ. ಈಗ ಅಂಥಾದ್ದೇ ಸಮಾವೇಶಕ್ಕೆ ಹಾಸನ ಸಿದ್ಧವಾಗ್ತಿದೆ.

ವೆಬ್‌ ಸಿರೀಸ್‌ Ranking: ಗ್ರೇಟೆಸ್ಟ್‌ ಆಫ್‌ ಆಲ್‌ ಟೈಮ್‌, ಓವರ್‌ಹೈಪ್‌ ಯಾವುದು ಅನ್ನೋದನ್ನ ನೋಡಿ!

ಉಪಚುನಾವಣೆಯಲ್ಲಿ ಮೂರು ಕ್ಷೇತ್ರ ಗೆದ್ದು ಫುಲ್​ ಜೋಶ್​ನಲ್ಲಿರುವ ಸಿಎಂ ಮತ್ತೊಂದು ಶಕ್ತಿ ಪ್ರದರ್ಶನಕ್ಕೆ ರೆಡಿಯಾಗ್ತಿದ್ದಾರೆ. ಸಿದ್ದರಾಮೋತ್ಸವ ಮಾದರಿಯಂತೆ ಡಿಸೆಂಬರ್ 5ಕ್ಕೆ ಹಾಸನದಲ್ಲಿ ಸಿದ್ದರಾಮೋತ್ಸವ ಮಾದರಿಯಲ್ಲೇ ಸ್ವಾಭಿಮಾನ ಸಮಾವೇಶ ನಡೆಯಲಿದೆ. ಉಪ ಚುನಾವಣೆಯಲ್ಲಿ ಗೌಡರು ಸಿಎಂಗೆ ಗರ್ವಭಂಗ ಪ್ರಶ್ನೆ ಮಾಡಿದ್ದರು. ಅದಕ್ಕೆ ತಿರುಗೇಟಿನ ಜೊತೆ ಸಿದ್ದರಾಮಯ್ಯರ ಶಕ್ತಿ ಪ್ರದರ್ಶನಕ್ಕೂ ವೇದಿಕೆಯಾಗಲಿದೆ. 

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more