News Hour: ದೇವೇಗೌಡ ತವರಿನಲ್ಲಿ ಸಿಎಂ ಶಕ್ತಿ ಪ್ರದರ್ಶನಕ್ಕೆ ವೇದಿಕೆ; ಹಾಸನದಲ್ಲಿ ನಡೆಯಲಿದ್ಯಾ ಗರ್ವಭಂಗ?

News Hour: ದೇವೇಗೌಡ ತವರಿನಲ್ಲಿ ಸಿಎಂ ಶಕ್ತಿ ಪ್ರದರ್ಶನಕ್ಕೆ ವೇದಿಕೆ; ಹಾಸನದಲ್ಲಿ ನಡೆಯಲಿದ್ಯಾ ಗರ್ವಭಂಗ?

Published : Nov 30, 2024, 03:15 PM ISTUpdated : Nov 30, 2024, 03:17 PM IST

ದೇವೇಗೌಡರ ತವರಲ್ಲಿ ಸಿಎಂ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜಾಗಿದೆ. ಹಾಸನದಲ್ಲಿ ನಡೆಯಲಿದ್ಯಾ ಗರ್ವಭಂಗ ವಾಕ್ಸಮರ ಅನ್ನೋದು ಮುಂದಿನ ಕುತೂಹಲ

ಬೆಂಗಳೂರು (ನ.30): ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್‌ನ ಪವರ್​​ಫುಲ್​​ ಲೀಡರ್​. ಹೈಕಮಾಂಡ್‌ಗೂ ಫೆವರೆಟ್. ಮೋದಿ ಎದುರಿಸುವ ಶಕ್ತಿ ಇರೋದು ಸಿದ್ದರಾಮಯ್ಯಗೆ ಮಾತ್ರ ಅಂತ ಕಾಂಗ್ರೆಸ್‌ನ ಹಲವು ನಾಯಕರೇ  ಹೇಳುತ್ತಾರೆ. ಒಂದರ್ಥದಲ್ಲಿ ಕಾಂಗ್ರೆಸ್‌ನ ಪ್ರಶ್ನಾತೀತ ನಾಯಕ. 

2022ರಲ್ಲಿ ದಾವಣಗೆರೆಯ ಸಿದ್ದರಾಮೋತ್ಸವ ಸಮಾವೇಶ ಸಿದ್ದರಾಮಯ್ಯ ರಾಜಕೀಯ ದಿಕ್ಕನ್ನೇ ಬದಲಿಸಿತ್ತು. ಸಿದ್ದರಾಮಯ್ಯರ ಸಿಎಂ ಕನಸಿಗೆ ಮುನ್ನುಡಿ ಬರೆದಿತ್ತು. ಬಳಿಕ ನಡೆದಿದ್ದಲ್ಲವೂ ಇತಿಹಾಸ. ಈಗ ಅಂಥಾದ್ದೇ ಸಮಾವೇಶಕ್ಕೆ ಹಾಸನ ಸಿದ್ಧವಾಗ್ತಿದೆ.

ವೆಬ್‌ ಸಿರೀಸ್‌ Ranking: ಗ್ರೇಟೆಸ್ಟ್‌ ಆಫ್‌ ಆಲ್‌ ಟೈಮ್‌, ಓವರ್‌ಹೈಪ್‌ ಯಾವುದು ಅನ್ನೋದನ್ನ ನೋಡಿ!

ಉಪಚುನಾವಣೆಯಲ್ಲಿ ಮೂರು ಕ್ಷೇತ್ರ ಗೆದ್ದು ಫುಲ್​ ಜೋಶ್​ನಲ್ಲಿರುವ ಸಿಎಂ ಮತ್ತೊಂದು ಶಕ್ತಿ ಪ್ರದರ್ಶನಕ್ಕೆ ರೆಡಿಯಾಗ್ತಿದ್ದಾರೆ. ಸಿದ್ದರಾಮೋತ್ಸವ ಮಾದರಿಯಂತೆ ಡಿಸೆಂಬರ್ 5ಕ್ಕೆ ಹಾಸನದಲ್ಲಿ ಸಿದ್ದರಾಮೋತ್ಸವ ಮಾದರಿಯಲ್ಲೇ ಸ್ವಾಭಿಮಾನ ಸಮಾವೇಶ ನಡೆಯಲಿದೆ. ಉಪ ಚುನಾವಣೆಯಲ್ಲಿ ಗೌಡರು ಸಿಎಂಗೆ ಗರ್ವಭಂಗ ಪ್ರಶ್ನೆ ಮಾಡಿದ್ದರು. ಅದಕ್ಕೆ ತಿರುಗೇಟಿನ ಜೊತೆ ಸಿದ್ದರಾಮಯ್ಯರ ಶಕ್ತಿ ಪ್ರದರ್ಶನಕ್ಕೂ ವೇದಿಕೆಯಾಗಲಿದೆ. 

23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
25:48135 ಸೀಟ್ ಗೆಲ್ಲಿಸಿದ್ರೂ ಸಿಗದ ಸಿಂಹಾಸನ! ಪಕ್ಷಕ್ಕಾಗಿ ಜೈಲು, ಅವಮಾನ ಸಹಿಸಿದ 'ಕನಕಪುರ ಬಂಡೆ' ಡಿಕೆಶಿ ರೋಚಕ ಕಥೆ
Read more