ದೇವೇಗೌಡ್ರ ಭೇಟಿಗೆ ವಿರೋಧ: ಪ್ರೀತಂಗೌಡ್ರನ್ನ ಕರೆದು ಕ್ಲಾಸ್ ತೆಗೆದುಕೊಂಡ ಸಿಎಂ

ದೇವೇಗೌಡ್ರ ಭೇಟಿಗೆ ವಿರೋಧ: ಪ್ರೀತಂಗೌಡ್ರನ್ನ ಕರೆದು ಕ್ಲಾಸ್ ತೆಗೆದುಕೊಂಡ ಸಿಎಂ

Published : Aug 10, 2021, 04:49 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ್ರ ನಿವಾಸಕ್ಕೆ ಹೋಗಿ ಆಶೀರ್ವಾದ ಪಡೆದುಕೊಂಡಿದ್ದರು. ಇದು ದಳಪತಿಗಳ ವಿರೋಧಿ ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ಆಕ್ರೋಶಕ್ಕೆ ಕಾರಣವಾಗಿದೆ.ಬಳಿಕ ವಸತಿ ಸಚಿವ ವಿ. ಸೋಮಣ್ಣ ಹಾಗೂ ಪ್ರೀತಂ ಗೌಡ ನಡುವೆ ಟಾಕ್ ವಾರ್ ನಡೆದಿದೆ. 

ಬೆಂಗಳೂರು, (ಆ.10): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ್ರ ನಿವಾಸಕ್ಕೆ ಹೋಗಿ ಆಶೀರ್ವಾದ ಪಡೆದುಕೊಂಡಿದ್ದರು. ಇದು ದಳಪತಿಗಳ ವಿರೋಧಿ ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ಆಕ್ರೋಶಕ್ಕೆ ಕಾರಣವಾಗಿದೆ.

ಶಾಸಕ ಪ್ರೀತಂ ಗೌಡ ಇತಿಮಿಯಲ್ಲಿ ಇರಬೇಕು : ಸೋಮಣ್ಣ ವಾರ್ನಿಂಗ್

ಬಳಿಕ ವಸತಿ ಸಚಿವ ವಿ. ಸೋಮಣ್ಣ ಹಾಗೂ ಪ್ರೀತಂ ಗೌಡ ನಡುವೆ ಟಾಕ್ ವಾರ್ ನಡೆದಿದೆ. ಇನ್ನು ಇದೇ ವಿಚಾರವಾಗಿ ಪ್ರೀತಂ ಗೌಡ ಅವರು ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿ ಮಾಡಿದ್ದು, ಈ ವೇಳೆ ಪ್ರೀತಂ ಗೌಡ್ರಿಗೆ ಬುದ್ಧಿ ಮಾತುಗಳನ್ನ ಹೇಳಿ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!