ಮಠದ ಉದ್ಧಾರಕ್ಕೆ ಸ್ವಾಮಿಗಳಿರುತ್ತಾರೆ..ಅವರೇ ರಾಜಕೀಯಕ್ಕೆ ಬಂದ್ರೆ ಹೇಗೆ ?: ದಿಂಗಾಲೇಶ್ವರ ಶ್ರೀ ವಿರುದ್ಧ ಭಕ್ತರ ಕಿಡಿ

ಮಠದ ಉದ್ಧಾರಕ್ಕೆ ಸ್ವಾಮಿಗಳಿರುತ್ತಾರೆ..ಅವರೇ ರಾಜಕೀಯಕ್ಕೆ ಬಂದ್ರೆ ಹೇಗೆ ?: ದಿಂಗಾಲೇಶ್ವರ ಶ್ರೀ ವಿರುದ್ಧ ಭಕ್ತರ ಕಿಡಿ

Published : Apr 13, 2024, 11:18 AM ISTUpdated : Apr 17, 2024, 10:42 AM IST

ಚುನಾವಣೆಗೆ ನಿಂತ್ರೆ ಫಕೀರೇಶ್ವರ ಮಠವನ್ನೂ ದಿವಾಳಿ ಮಾಡ್ತಾರೆ
ಚುನಾವಣೆಗೆ ಹಣ ಹೊಂದಿಸಲು ಮಠವನ್ನೇ ಮಾರುತ್ತಾರೋ ಹೇಗೆ?
18ನೇ ತಾರೀಕಿನವರೆಗೆ ಕಾಯುತ್ತೇವೆ..ಬಳಿಕ ಮುಂದಿನ ನಿರ್ಧಾರ
ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಫಕ್ಕೀರೇಶ್ವರ ಮಠದ ಭಕ್ತರ ಹೇಳಿಕೆ

ರಾಜಕೀಯ ಪ್ರವೇಶದ ಉಮೇದಿನಲ್ಲಿರುವ ದಿಂಗಾಲೇಶ್ವರ ಶ್ರೀಗಳಿಗೆ(Dingaleshwar Shree) ಶಾಕ್ ನೀಡಲಾಗಿದ್ದು, ಪೀಠತ್ಯಾಗ ಮಾಡಿ ಚುನಾವಣೆಗೆ(Election) ನಿಂತರೆ ಸೂಕ್ತ ಎಂದು  ಮಠದ ಭಕ್ತರು ಹೇಳುತ್ತಿದ್ದಾರೆ. ದಿಂಗಾಲೇಶ್ವರ ಶ್ರೀಗಳ ಚುನಾವಣೆ ಸ್ಪರ್ಧೆ ನಿರ್ಧಾರಕ್ಕೆ ಭಕ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಗದಗ(Gadaga) ಜಿಲ್ಲೆಯ ಶಿರಹಟ್ಟಿಯಲ್ಲಿ ಸಭೆ ನಡೆಸಿದ ಫಕ್ಕೀರೇಶ್ವರ ಮಠದ ಭಕ್ತರು, ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ದಿಂಗಾಲೇಶ್ವರ ಶ್ರೀಗಳಿಗೆ ಮನವಿ ಮಾಡಿದ್ದಾರೆ. ಮಾಜಿ‌ ಶಾಸಕ ಜಿ.ಎಂ.ಮಹಾಂತಶೆಟ್ಟರ್, ವೆಂಕನಗೌಡ ಗೋವಿಂದ ಗೌಡರ್ ನೇತೃತ್ವದಲ್ಲಿ ಮನವಿ ಮಾಡಲಾಗಿದೆ. ಸ್ಪರ್ಧೆ ಮಾಡೋದಾದ್ರೆ ಪೀಠತ್ಯಾಗ ಮಾಡಬೇಕೆಂದು ಭಕ್ತರ(Devotees) ಪಟ್ಟು ಹಿಡಿದಿದ್ದು, ಮಠದ ಪರಂಪರೆಗೆ ಧಕ್ಕೆ ಬಾರದಂತೆ ನಡೆದುಕೊಳ್ಳಲು ಶ್ರೀಗಳಿಗೆ ಮನವಿ ಮಾಡಲಾಗಿದೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಮಠದ ಭಕ್ತರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Narendra Modi: ನಾಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಮೈಸೂರಲ್ಲಿ ಮೈತ್ರಿ ಎಫೆಕ್ಟ್ ಏನು..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more