ಮಠದ ಉದ್ಧಾರಕ್ಕೆ ಸ್ವಾಮಿಗಳಿರುತ್ತಾರೆ..ಅವರೇ ರಾಜಕೀಯಕ್ಕೆ ಬಂದ್ರೆ ಹೇಗೆ ?: ದಿಂಗಾಲೇಶ್ವರ ಶ್ರೀ ವಿರುದ್ಧ ಭಕ್ತರ ಕಿಡಿ

ಮಠದ ಉದ್ಧಾರಕ್ಕೆ ಸ್ವಾಮಿಗಳಿರುತ್ತಾರೆ..ಅವರೇ ರಾಜಕೀಯಕ್ಕೆ ಬಂದ್ರೆ ಹೇಗೆ ?: ದಿಂಗಾಲೇಶ್ವರ ಶ್ರೀ ವಿರುದ್ಧ ಭಕ್ತರ ಕಿಡಿ

Published : Apr 13, 2024, 11:18 AM ISTUpdated : Apr 17, 2024, 10:42 AM IST

ಚುನಾವಣೆಗೆ ನಿಂತ್ರೆ ಫಕೀರೇಶ್ವರ ಮಠವನ್ನೂ ದಿವಾಳಿ ಮಾಡ್ತಾರೆ
ಚುನಾವಣೆಗೆ ಹಣ ಹೊಂದಿಸಲು ಮಠವನ್ನೇ ಮಾರುತ್ತಾರೋ ಹೇಗೆ?
18ನೇ ತಾರೀಕಿನವರೆಗೆ ಕಾಯುತ್ತೇವೆ..ಬಳಿಕ ಮುಂದಿನ ನಿರ್ಧಾರ
ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಫಕ್ಕೀರೇಶ್ವರ ಮಠದ ಭಕ್ತರ ಹೇಳಿಕೆ

ರಾಜಕೀಯ ಪ್ರವೇಶದ ಉಮೇದಿನಲ್ಲಿರುವ ದಿಂಗಾಲೇಶ್ವರ ಶ್ರೀಗಳಿಗೆ(Dingaleshwar Shree) ಶಾಕ್ ನೀಡಲಾಗಿದ್ದು, ಪೀಠತ್ಯಾಗ ಮಾಡಿ ಚುನಾವಣೆಗೆ(Election) ನಿಂತರೆ ಸೂಕ್ತ ಎಂದು  ಮಠದ ಭಕ್ತರು ಹೇಳುತ್ತಿದ್ದಾರೆ. ದಿಂಗಾಲೇಶ್ವರ ಶ್ರೀಗಳ ಚುನಾವಣೆ ಸ್ಪರ್ಧೆ ನಿರ್ಧಾರಕ್ಕೆ ಭಕ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಗದಗ(Gadaga) ಜಿಲ್ಲೆಯ ಶಿರಹಟ್ಟಿಯಲ್ಲಿ ಸಭೆ ನಡೆಸಿದ ಫಕ್ಕೀರೇಶ್ವರ ಮಠದ ಭಕ್ತರು, ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ದಿಂಗಾಲೇಶ್ವರ ಶ್ರೀಗಳಿಗೆ ಮನವಿ ಮಾಡಿದ್ದಾರೆ. ಮಾಜಿ‌ ಶಾಸಕ ಜಿ.ಎಂ.ಮಹಾಂತಶೆಟ್ಟರ್, ವೆಂಕನಗೌಡ ಗೋವಿಂದ ಗೌಡರ್ ನೇತೃತ್ವದಲ್ಲಿ ಮನವಿ ಮಾಡಲಾಗಿದೆ. ಸ್ಪರ್ಧೆ ಮಾಡೋದಾದ್ರೆ ಪೀಠತ್ಯಾಗ ಮಾಡಬೇಕೆಂದು ಭಕ್ತರ(Devotees) ಪಟ್ಟು ಹಿಡಿದಿದ್ದು, ಮಠದ ಪರಂಪರೆಗೆ ಧಕ್ಕೆ ಬಾರದಂತೆ ನಡೆದುಕೊಳ್ಳಲು ಶ್ರೀಗಳಿಗೆ ಮನವಿ ಮಾಡಲಾಗಿದೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಮಠದ ಭಕ್ತರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Narendra Modi: ನಾಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಮೈಸೂರಲ್ಲಿ ಮೈತ್ರಿ ಎಫೆಕ್ಟ್ ಏನು..?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more