ಮಠದ ಉದ್ಧಾರಕ್ಕೆ ಸ್ವಾಮಿಗಳಿರುತ್ತಾರೆ..ಅವರೇ ರಾಜಕೀಯಕ್ಕೆ ಬಂದ್ರೆ ಹೇಗೆ ?: ದಿಂಗಾಲೇಶ್ವರ ಶ್ರೀ ವಿರುದ್ಧ ಭಕ್ತರ ಕಿಡಿ

ಮಠದ ಉದ್ಧಾರಕ್ಕೆ ಸ್ವಾಮಿಗಳಿರುತ್ತಾರೆ..ಅವರೇ ರಾಜಕೀಯಕ್ಕೆ ಬಂದ್ರೆ ಹೇಗೆ ?: ದಿಂಗಾಲೇಶ್ವರ ಶ್ರೀ ವಿರುದ್ಧ ಭಕ್ತರ ಕಿಡಿ

Published : Apr 13, 2024, 11:18 AM ISTUpdated : Apr 17, 2024, 10:42 AM IST

ಚುನಾವಣೆಗೆ ನಿಂತ್ರೆ ಫಕೀರೇಶ್ವರ ಮಠವನ್ನೂ ದಿವಾಳಿ ಮಾಡ್ತಾರೆ
ಚುನಾವಣೆಗೆ ಹಣ ಹೊಂದಿಸಲು ಮಠವನ್ನೇ ಮಾರುತ್ತಾರೋ ಹೇಗೆ?
18ನೇ ತಾರೀಕಿನವರೆಗೆ ಕಾಯುತ್ತೇವೆ..ಬಳಿಕ ಮುಂದಿನ ನಿರ್ಧಾರ
ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಫಕ್ಕೀರೇಶ್ವರ ಮಠದ ಭಕ್ತರ ಹೇಳಿಕೆ

ರಾಜಕೀಯ ಪ್ರವೇಶದ ಉಮೇದಿನಲ್ಲಿರುವ ದಿಂಗಾಲೇಶ್ವರ ಶ್ರೀಗಳಿಗೆ(Dingaleshwar Shree) ಶಾಕ್ ನೀಡಲಾಗಿದ್ದು, ಪೀಠತ್ಯಾಗ ಮಾಡಿ ಚುನಾವಣೆಗೆ(Election) ನಿಂತರೆ ಸೂಕ್ತ ಎಂದು  ಮಠದ ಭಕ್ತರು ಹೇಳುತ್ತಿದ್ದಾರೆ. ದಿಂಗಾಲೇಶ್ವರ ಶ್ರೀಗಳ ಚುನಾವಣೆ ಸ್ಪರ್ಧೆ ನಿರ್ಧಾರಕ್ಕೆ ಭಕ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಗದಗ(Gadaga) ಜಿಲ್ಲೆಯ ಶಿರಹಟ್ಟಿಯಲ್ಲಿ ಸಭೆ ನಡೆಸಿದ ಫಕ್ಕೀರೇಶ್ವರ ಮಠದ ಭಕ್ತರು, ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ದಿಂಗಾಲೇಶ್ವರ ಶ್ರೀಗಳಿಗೆ ಮನವಿ ಮಾಡಿದ್ದಾರೆ. ಮಾಜಿ‌ ಶಾಸಕ ಜಿ.ಎಂ.ಮಹಾಂತಶೆಟ್ಟರ್, ವೆಂಕನಗೌಡ ಗೋವಿಂದ ಗೌಡರ್ ನೇತೃತ್ವದಲ್ಲಿ ಮನವಿ ಮಾಡಲಾಗಿದೆ. ಸ್ಪರ್ಧೆ ಮಾಡೋದಾದ್ರೆ ಪೀಠತ್ಯಾಗ ಮಾಡಬೇಕೆಂದು ಭಕ್ತರ(Devotees) ಪಟ್ಟು ಹಿಡಿದಿದ್ದು, ಮಠದ ಪರಂಪರೆಗೆ ಧಕ್ಕೆ ಬಾರದಂತೆ ನಡೆದುಕೊಳ್ಳಲು ಶ್ರೀಗಳಿಗೆ ಮನವಿ ಮಾಡಲಾಗಿದೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಮಠದ ಭಕ್ತರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Narendra Modi: ನಾಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಮೈಸೂರಲ್ಲಿ ಮೈತ್ರಿ ಎಫೆಕ್ಟ್ ಏನು..?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more