ಮಠದ ಉದ್ಧಾರಕ್ಕೆ ಸ್ವಾಮಿಗಳಿರುತ್ತಾರೆ..ಅವರೇ ರಾಜಕೀಯಕ್ಕೆ ಬಂದ್ರೆ ಹೇಗೆ ?: ದಿಂಗಾಲೇಶ್ವರ ಶ್ರೀ ವಿರುದ್ಧ ಭಕ್ತರ ಕಿಡಿ

ಮಠದ ಉದ್ಧಾರಕ್ಕೆ ಸ್ವಾಮಿಗಳಿರುತ್ತಾರೆ..ಅವರೇ ರಾಜಕೀಯಕ್ಕೆ ಬಂದ್ರೆ ಹೇಗೆ ?: ದಿಂಗಾಲೇಶ್ವರ ಶ್ರೀ ವಿರುದ್ಧ ಭಕ್ತರ ಕಿಡಿ

Published : Apr 13, 2024, 11:18 AM ISTUpdated : Apr 17, 2024, 10:42 AM IST

ಚುನಾವಣೆಗೆ ನಿಂತ್ರೆ ಫಕೀರೇಶ್ವರ ಮಠವನ್ನೂ ದಿವಾಳಿ ಮಾಡ್ತಾರೆ
ಚುನಾವಣೆಗೆ ಹಣ ಹೊಂದಿಸಲು ಮಠವನ್ನೇ ಮಾರುತ್ತಾರೋ ಹೇಗೆ?
18ನೇ ತಾರೀಕಿನವರೆಗೆ ಕಾಯುತ್ತೇವೆ..ಬಳಿಕ ಮುಂದಿನ ನಿರ್ಧಾರ
ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಫಕ್ಕೀರೇಶ್ವರ ಮಠದ ಭಕ್ತರ ಹೇಳಿಕೆ

ರಾಜಕೀಯ ಪ್ರವೇಶದ ಉಮೇದಿನಲ್ಲಿರುವ ದಿಂಗಾಲೇಶ್ವರ ಶ್ರೀಗಳಿಗೆ(Dingaleshwar Shree) ಶಾಕ್ ನೀಡಲಾಗಿದ್ದು, ಪೀಠತ್ಯಾಗ ಮಾಡಿ ಚುನಾವಣೆಗೆ(Election) ನಿಂತರೆ ಸೂಕ್ತ ಎಂದು  ಮಠದ ಭಕ್ತರು ಹೇಳುತ್ತಿದ್ದಾರೆ. ದಿಂಗಾಲೇಶ್ವರ ಶ್ರೀಗಳ ಚುನಾವಣೆ ಸ್ಪರ್ಧೆ ನಿರ್ಧಾರಕ್ಕೆ ಭಕ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಗದಗ(Gadaga) ಜಿಲ್ಲೆಯ ಶಿರಹಟ್ಟಿಯಲ್ಲಿ ಸಭೆ ನಡೆಸಿದ ಫಕ್ಕೀರೇಶ್ವರ ಮಠದ ಭಕ್ತರು, ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ದಿಂಗಾಲೇಶ್ವರ ಶ್ರೀಗಳಿಗೆ ಮನವಿ ಮಾಡಿದ್ದಾರೆ. ಮಾಜಿ‌ ಶಾಸಕ ಜಿ.ಎಂ.ಮಹಾಂತಶೆಟ್ಟರ್, ವೆಂಕನಗೌಡ ಗೋವಿಂದ ಗೌಡರ್ ನೇತೃತ್ವದಲ್ಲಿ ಮನವಿ ಮಾಡಲಾಗಿದೆ. ಸ್ಪರ್ಧೆ ಮಾಡೋದಾದ್ರೆ ಪೀಠತ್ಯಾಗ ಮಾಡಬೇಕೆಂದು ಭಕ್ತರ(Devotees) ಪಟ್ಟು ಹಿಡಿದಿದ್ದು, ಮಠದ ಪರಂಪರೆಗೆ ಧಕ್ಕೆ ಬಾರದಂತೆ ನಡೆದುಕೊಳ್ಳಲು ಶ್ರೀಗಳಿಗೆ ಮನವಿ ಮಾಡಲಾಗಿದೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಮಠದ ಭಕ್ತರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Narendra Modi: ನಾಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಮೈಸೂರಲ್ಲಿ ಮೈತ್ರಿ ಎಫೆಕ್ಟ್ ಏನು..?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more