ಬಿಜೆಪಿ- ಕಾಂಗ್ರೆಸ್‌ ಮಧ್ಯೆ ಧರ್ಮ ದಂಗಲ್‌: ಹಳೇ ವಿವಾದಗಳಿಗೆ ಹೊಸ ಸರ್ಕಾರದಿಂದ ಮರುಜೀವ

ಬಿಜೆಪಿ- ಕಾಂಗ್ರೆಸ್‌ ಮಧ್ಯೆ ಧರ್ಮ ದಂಗಲ್‌: ಹಳೇ ವಿವಾದಗಳಿಗೆ ಹೊಸ ಸರ್ಕಾರದಿಂದ ಮರುಜೀವ

Published : May 24, 2023, 04:07 PM IST

ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಧರ್ಮ ದಂಗಲ್‌ ಶುರುವಾಗುತ್ತಿದ್ದು, ಹಳೇ ವಿವಾದಗಳಿಗೆ ಈ ಹೊಸ ಸರ್ಕಾರದಿಂದ ಮರುಜೀವ ಸಿಕ್ಕಂತಾಗುತ್ತಿದೆ. 

ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ದಂಗಲ್‌ ಶುರುವಾಗಿದೆ. ಬಿಜೆಪಿ ಸರ್ಕಾರದ ಹಳೇ ವಿವಾದಗಳು ಮತ್ತೆ ರೀ ಓಪನ್‌ ಆಗುತ್ತಿವೆ.  ಈಗಿನ ಹೊಸ ಸರ್ಕಾರ ಹಳೇ ವಿವಾದಗಳಿಗೆ ಮತ್ತೆ ಮರುಜೀವ ಕೊಡುತ್ತಿದೆ. ಖಾಕಿ ಕೇಸರಿಕರಣ, ಹಿಜಾಬ್‌, ಪಠ್ಯ ಪುಸ್ತಕ ಪರಿಷ್ಕರಣೆ ಎಲ್ಲಾ ವಿವಾದಗಳು ಮತ್ತೆ ಶುರುವಾಗುವಂತೆ ಕಾಣುತ್ತಿದೆ. ಈ ಮೂಲಕ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಧರ್ಮ ದಂಗಲ್‌ ಶುರುವಾಗುತ್ತಿದೆ. ಹತ್ತನೇ ತರಗತಿ ಪಠ್ಯದಲ್ಲಿ ಇರುವ ಆರ್‌ಎಸ್‌ಎಸ್‌ ಸಂಸ್ಥಾಪಕ ಹೆಡ್ಗೆವಾರ್‌ ಭಾಷಣಕ್ಕೆ ಬ್ರೇಕ್‌ ಹಾಕುವಂತೆ ಒತ್ತಾಯ ಕೇಳಿಬರುತ್ತಿದೆ. ಬಿಜೆಪಿ ಸರ್ಕಾರದ ಎಲ್ಲಾ ಬಿಲ್‌ಗಳನ್ನು ಪರಿಷ್ಕರಣೆ ಮಾಡುತ್ತೇವೆ. ಹಿಜಾಬ್‌ ಬಗ್ಗೆ ಮತ್ತೆ ಪರಿಶೀಲನೆ ಮಾಡುತ್ತೇವೆ ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಕಾಂಗ್ರೆಸ್ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುತ್ತಿದೆ: ಬಸವರಾಜ ಬೊಮ್ಮಾಯಿ‌

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more