ಬಿಜೆಪಿ- ಕಾಂಗ್ರೆಸ್‌ ಮಧ್ಯೆ ಧರ್ಮ ದಂಗಲ್‌: ಹಳೇ ವಿವಾದಗಳಿಗೆ ಹೊಸ ಸರ್ಕಾರದಿಂದ ಮರುಜೀವ

ಬಿಜೆಪಿ- ಕಾಂಗ್ರೆಸ್‌ ಮಧ್ಯೆ ಧರ್ಮ ದಂಗಲ್‌: ಹಳೇ ವಿವಾದಗಳಿಗೆ ಹೊಸ ಸರ್ಕಾರದಿಂದ ಮರುಜೀವ

Published : May 24, 2023, 04:07 PM IST

ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಧರ್ಮ ದಂಗಲ್‌ ಶುರುವಾಗುತ್ತಿದ್ದು, ಹಳೇ ವಿವಾದಗಳಿಗೆ ಈ ಹೊಸ ಸರ್ಕಾರದಿಂದ ಮರುಜೀವ ಸಿಕ್ಕಂತಾಗುತ್ತಿದೆ. 

ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ದಂಗಲ್‌ ಶುರುವಾಗಿದೆ. ಬಿಜೆಪಿ ಸರ್ಕಾರದ ಹಳೇ ವಿವಾದಗಳು ಮತ್ತೆ ರೀ ಓಪನ್‌ ಆಗುತ್ತಿವೆ.  ಈಗಿನ ಹೊಸ ಸರ್ಕಾರ ಹಳೇ ವಿವಾದಗಳಿಗೆ ಮತ್ತೆ ಮರುಜೀವ ಕೊಡುತ್ತಿದೆ. ಖಾಕಿ ಕೇಸರಿಕರಣ, ಹಿಜಾಬ್‌, ಪಠ್ಯ ಪುಸ್ತಕ ಪರಿಷ್ಕರಣೆ ಎಲ್ಲಾ ವಿವಾದಗಳು ಮತ್ತೆ ಶುರುವಾಗುವಂತೆ ಕಾಣುತ್ತಿದೆ. ಈ ಮೂಲಕ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಧರ್ಮ ದಂಗಲ್‌ ಶುರುವಾಗುತ್ತಿದೆ. ಹತ್ತನೇ ತರಗತಿ ಪಠ್ಯದಲ್ಲಿ ಇರುವ ಆರ್‌ಎಸ್‌ಎಸ್‌ ಸಂಸ್ಥಾಪಕ ಹೆಡ್ಗೆವಾರ್‌ ಭಾಷಣಕ್ಕೆ ಬ್ರೇಕ್‌ ಹಾಕುವಂತೆ ಒತ್ತಾಯ ಕೇಳಿಬರುತ್ತಿದೆ. ಬಿಜೆಪಿ ಸರ್ಕಾರದ ಎಲ್ಲಾ ಬಿಲ್‌ಗಳನ್ನು ಪರಿಷ್ಕರಣೆ ಮಾಡುತ್ತೇವೆ. ಹಿಜಾಬ್‌ ಬಗ್ಗೆ ಮತ್ತೆ ಪರಿಶೀಲನೆ ಮಾಡುತ್ತೇವೆ ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಕಾಂಗ್ರೆಸ್ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುತ್ತಿದೆ: ಬಸವರಾಜ ಬೊಮ್ಮಾಯಿ‌

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more