ಪ್ರಲ್ಹಾದ್ ಜೋಶಿ ವಿರುದ್ಧ ಲಿಂಗಾಯತ ಅಸ್ತ್ರ ಪ್ರಯೋಗ? ಪ್ರದೀಪ್ ಶೆಟ್ಟರ್ ಹೇಳಿಕೆ ಹಿಂದಿದ್ಯಾ ಹೊಸ ಗೇಮ್ ಪ್ಲಾನ್?

ಪ್ರಲ್ಹಾದ್ ಜೋಶಿ ವಿರುದ್ಧ ಲಿಂಗಾಯತ ಅಸ್ತ್ರ ಪ್ರಯೋಗ? ಪ್ರದೀಪ್ ಶೆಟ್ಟರ್ ಹೇಳಿಕೆ ಹಿಂದಿದ್ಯಾ ಹೊಸ ಗೇಮ್ ಪ್ಲಾನ್?

Published : Dec 19, 2023, 10:54 AM IST

ಜೋಶಿಗೆ ಪೈಪೋಟಿ ಒಡ್ಡಲು ಲಿಂಗಾಯತ ಅಭ್ಯರ್ಥಿಗೆ ಟಿಕೆಟ್?
ಲೋಕಸಭಾ ಚುನಾವಣೆ ಸ್ಪರ್ಧೆ ಇಂಗಿತ ವ್ಯಕ್ತಪಡಿಸಿದ ಪ್ರದೀಪ್
ಧಾರವಾಡದಿಂದ ಸತತ 4 ಬಾರಿ ಗೆದ್ದು ಸಂಸದರಾಗಿರುವ ಜೋಶಿ

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ರಾಜಕೀಯ ಲೆಕ್ಕಾಚಾರ ನಡೆಯುತ್ತಿದ್ದು, ಪ್ರಲ್ಹಾದ್ ಜೋಶಿ(Pralhad Joshi) ವಿರುದ್ಧ ಲಿಂಗಾಯತ ಅಸ್ತ್ರ ಪ್ರಯೋಗ ಮಾಡಲು ಕಾಂಗ್ರೆಸ್‌(Congress) ಮುಂದಾಗಿದೆ. ಜೋಶಿಗೆ ಪೈಪೋಟಿ ಒಡ್ಡಲು ಲಿಂಗಾಯತ ಅಭ್ಯರ್ಥಿಗೆ ಟಿಕೆಟ್ ಕೊಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಪ್ರದೀಪ್ ಶೆಟ್ಟರ್(Pradeep Shettar) ಹೇಳಿಕೆ ಹಿಂದಿದ್ಯಾ ಹೊಸ ಗೇಮ್ ಪ್ಲಾನ್ ಎಂಬ ಪ್ರಶ್ನೆ ಕಾಡುತ್ತಿದೆ. ಲೋಕಸಭಾ ಚುನಾವಣೆಯಲ್ಲಿ(Loksabha election) ಸ್ಪರ್ಧಿಸುವ ಇಂಗಿತವನ್ನು ಪ್ರದೀಪ್‌ ಶೆಟ್ಟರ್‌ ವ್ಯಕ್ತಪಡಿಸಿದ್ದಾರೆ. ಧಾರವಾಡದಿಂದ ಸತತ 4 ಬಾರಿ ಗೆದ್ದು ಸಂಸದರಾಗಿರುವ ಜೋಶಿ, ಅಣ್ಣನ ಹಾದಿ ತುಳಿಯಲಿದ್ದಾರಾ ತಮ್ಮ ಪ್ರದೀಪ್ ಶೆಟ್ಟರ್? ಎಂಬುದನ್ನು ಕಾದು ನೋಡಬೇಕಿದೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ತಾರಾ ಪ್ರದೀಪ್ ಶೆಟ್ಟರ್? ಜೋಶಿ ವಿರುದ್ಧ ಪರೋಕ್ಷ ಅಸಮಾಧಾನ ಹೊರಹಾಕಿದ ಪ್ರದೀಪ್? ಲಿಂಗಾಯತ ಅಸ್ತ್ರ ದಾಳ‌ ಉರುಳಿಸಲು ಮುಂದಾದ ಪ್ರದೀಪ್ ಶೆಟ್ಟರ್. 

ಇದನ್ನೂ ವೀಕ್ಷಿಸಿ:  105 ದಿನ..7ನೇ ಸೀಸನ್..! ತೆಲುಗು ಬಿಗ್‌ಬಾಸ್ ಅಂತ್ಯ..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more