'ಹಿಂದ'ದಿಂದ ಹಿಂದೆ ಸರಿದ ಸಿದ್ದರಾಮಯ್ಯ; ನಿನ್ನೆ ರಾತ್ರಿ ಬಂದ ಒಂದು ಕಾಲ್ ಕಾರಣ?

'ಹಿಂದ'ದಿಂದ ಹಿಂದೆ ಸರಿದ ಸಿದ್ದರಾಮಯ್ಯ; ನಿನ್ನೆ ರಾತ್ರಿ ಬಂದ ಒಂದು ಕಾಲ್ ಕಾರಣ?

Suvarna News   | Asianet News
Published : Feb 11, 2021, 04:01 PM ISTUpdated : Feb 11, 2021, 04:21 PM IST

ರಾಜ್ಯ ರಾಜಕಾರಣದಲ್ಲಿ ಸಂಚಲನ ಉಂಟು ಮಾಡಿದ್ದ  'ಹಿಂದ' ಸಮಾವೇಶ ಲೆಕ್ಕಾಚಾರ ಉಲ್ಟಾ ಆಗಿದೆ. ಹಿಂದ ಸಮಾವೇಶ ನಡೆಸುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರು (ಫೆ. 11): ರಾಜ್ಯ ರಾಜಕಾರಣದಲ್ಲಿ ಸಂಚಲನ ಉಂಟು ಮಾಡಿದ್ದ  'ಹಿಂದ' ಸಮಾವೇಶ ಲೆಕ್ಕಾಚಾರ ಉಲ್ಟಾ ಆಗಿದೆ. ಹಿಂದ ಸಮಾವೇಶ ನಡೆಸುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಸಿದ್ದರಾಮಯ್ಯ ದಿಢೀರ್ ನಿಲುವು ಬದಲಾಯಿಸಲು ಕಾರಣವೇನು.? ಎಂದು ನೋಡುವುದಾದರೆ, ನಿನ್ನೆ ರಾತ್ರಿ ಹೈಕಮಾಂಡ್‌ನಿಂದ ಕರೆ ಬಂದು, ಸಾಧ್ಯಸಾಧ್ಯತೆ ಬಗ್ಗೆ ಚರ್ಚೆ ನಡೆದಿದೆ. ಬೈಎಲಕ್ಷೆನ್ ವೇಳೆ ಗೊಂದಲ ಸೃಷ್ಟಿಸಿಕೊಳ್ಳಬೇಡಿ ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!