'ಹಿಂದ'ದಿಂದ ಹಿಂದೆ ಸರಿದ ಸಿದ್ದರಾಮಯ್ಯ; ನಿನ್ನೆ ರಾತ್ರಿ ಬಂದ ಒಂದು ಕಾಲ್ ಕಾರಣ?

'ಹಿಂದ'ದಿಂದ ಹಿಂದೆ ಸರಿದ ಸಿದ್ದರಾಮಯ್ಯ; ನಿನ್ನೆ ರಾತ್ರಿ ಬಂದ ಒಂದು ಕಾಲ್ ಕಾರಣ?

Suvarna News   | Asianet News
Published : Feb 11, 2021, 04:01 PM ISTUpdated : Feb 11, 2021, 04:21 PM IST

ರಾಜ್ಯ ರಾಜಕಾರಣದಲ್ಲಿ ಸಂಚಲನ ಉಂಟು ಮಾಡಿದ್ದ  'ಹಿಂದ' ಸಮಾವೇಶ ಲೆಕ್ಕಾಚಾರ ಉಲ್ಟಾ ಆಗಿದೆ. ಹಿಂದ ಸಮಾವೇಶ ನಡೆಸುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರು (ಫೆ. 11): ರಾಜ್ಯ ರಾಜಕಾರಣದಲ್ಲಿ ಸಂಚಲನ ಉಂಟು ಮಾಡಿದ್ದ  'ಹಿಂದ' ಸಮಾವೇಶ ಲೆಕ್ಕಾಚಾರ ಉಲ್ಟಾ ಆಗಿದೆ. ಹಿಂದ ಸಮಾವೇಶ ನಡೆಸುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಸಿದ್ದರಾಮಯ್ಯ ದಿಢೀರ್ ನಿಲುವು ಬದಲಾಯಿಸಲು ಕಾರಣವೇನು.? ಎಂದು ನೋಡುವುದಾದರೆ, ನಿನ್ನೆ ರಾತ್ರಿ ಹೈಕಮಾಂಡ್‌ನಿಂದ ಕರೆ ಬಂದು, ಸಾಧ್ಯಸಾಧ್ಯತೆ ಬಗ್ಗೆ ಚರ್ಚೆ ನಡೆದಿದೆ. ಬೈಎಲಕ್ಷೆನ್ ವೇಳೆ ಗೊಂದಲ ಸೃಷ್ಟಿಸಿಕೊಳ್ಳಬೇಡಿ ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!