'ಹಿಂದ'ದಿಂದ ಹಿಂದೆ ಸರಿದ ಸಿದ್ದರಾಮಯ್ಯ; ನಿನ್ನೆ ರಾತ್ರಿ ಬಂದ ಒಂದು ಕಾಲ್ ಕಾರಣ?

'ಹಿಂದ'ದಿಂದ ಹಿಂದೆ ಸರಿದ ಸಿದ್ದರಾಮಯ್ಯ; ನಿನ್ನೆ ರಾತ್ರಿ ಬಂದ ಒಂದು ಕಾಲ್ ಕಾರಣ?

Published : Feb 11, 2021, 04:01 PM ISTUpdated : Feb 11, 2021, 04:21 PM IST

ರಾಜ್ಯ ರಾಜಕಾರಣದಲ್ಲಿ ಸಂಚಲನ ಉಂಟು ಮಾಡಿದ್ದ  'ಹಿಂದ' ಸಮಾವೇಶ ಲೆಕ್ಕಾಚಾರ ಉಲ್ಟಾ ಆಗಿದೆ. ಹಿಂದ ಸಮಾವೇಶ ನಡೆಸುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರು (ಫೆ. 11): ರಾಜ್ಯ ರಾಜಕಾರಣದಲ್ಲಿ ಸಂಚಲನ ಉಂಟು ಮಾಡಿದ್ದ  'ಹಿಂದ' ಸಮಾವೇಶ ಲೆಕ್ಕಾಚಾರ ಉಲ್ಟಾ ಆಗಿದೆ. ಹಿಂದ ಸಮಾವೇಶ ನಡೆಸುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಸಿದ್ದರಾಮಯ್ಯ ದಿಢೀರ್ ನಿಲುವು ಬದಲಾಯಿಸಲು ಕಾರಣವೇನು.? ಎಂದು ನೋಡುವುದಾದರೆ, ನಿನ್ನೆ ರಾತ್ರಿ ಹೈಕಮಾಂಡ್‌ನಿಂದ ಕರೆ ಬಂದು, ಸಾಧ್ಯಸಾಧ್ಯತೆ ಬಗ್ಗೆ ಚರ್ಚೆ ನಡೆದಿದೆ. ಬೈಎಲಕ್ಷೆನ್ ವೇಳೆ ಗೊಂದಲ ಸೃಷ್ಟಿಸಿಕೊಳ್ಳಬೇಡಿ ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!